Featured

01-07-2022 : ಇಂದಿನ ದಿನ ಭವಿಷ್ಯ -Vishwanews24

01-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ ಆಸ್ತಿ ಮತ್ತು ಭೂಮಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ.

ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ ಪ್ರಯಾಣದಲ್ಲಿ, ಎಚ್ಚರಿಕೆ ಉದ್ಯೋಗ ಮತ್ತು ಗೃಹ ಬದಲಾವಣೆಯಿಂದ ಸಮಸ್ಯೆ, ಮಾನಸಿಕವಾಗಿ ಬೇಸರ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿ ಮತ್ತು ಪ್ರೀತಿ-ಪ್ರೇಮ ವಿಷಯಗಳಿಂದ ತೊಂದರೆ.

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ಆದರೂ ಅವಕಾಶ ಕೈತಪ್ಪುವ ಸಂಭವ, ದೃಷ್ಟಿದೋಷ, ಸಂಶಯಾತ್ಮಕ ಸುಳಿದಾಡುವುದು, ಆತಂಕ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ.

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸ್ವಯಂಕೃತಾಪರಾಧದಿಂದ ತೊಂದರೆ, ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ಅಧಿಕಾರಿಗಳಿಂದ ನಷ್ಟ ಮತ್ತು ಅವಮಾನ.

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ ನೀರಿನಿಂದ ಸಮಸ್ಯೆ, ಎಚ್ಚರಿಕೆ ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ.

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ.

ಧನಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಪುಣ್ಯಕ್ಷೇತ್ರಗಳಿಗೆ ತೆರಳುವ ಆಲೋಚನೆ.

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮ, ವ್ಯಾಪಾರದಲ್ಲಿ ನಷ್ಟ, ಕರ್ತವ್ಯದಲ್ಲಿ ಹಿನ್ನಡೆ, ದುಷ್ಟ ಮತ್ತು ತಂತ್ರ ಕಾಟ.

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಕೆಲಸಗಾರರಿಂದ ಸೇವಕರಿಂದ ಮೋಸ ಮತ್ತು ವಂಚನೆ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ.

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಮತ್ತು ಅಪವಾದಗಳಿಂದ ಗೌರವಕ್ಕೆ ದಕ್ಕೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

15 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago