Featured

01-07-2022 : ಇಂದಿನ ದಿನ ಭವಿಷ್ಯ -Vishwanews24

01-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ ಆಸ್ತಿ ಮತ್ತು ಭೂಮಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ.

ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ ಪ್ರಯಾಣದಲ್ಲಿ, ಎಚ್ಚರಿಕೆ ಉದ್ಯೋಗ ಮತ್ತು ಗೃಹ ಬದಲಾವಣೆಯಿಂದ ಸಮಸ್ಯೆ, ಮಾನಸಿಕವಾಗಿ ಬೇಸರ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿ ಮತ್ತು ಪ್ರೀತಿ-ಪ್ರೇಮ ವಿಷಯಗಳಿಂದ ತೊಂದರೆ.

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ಆದರೂ ಅವಕಾಶ ಕೈತಪ್ಪುವ ಸಂಭವ, ದೃಷ್ಟಿದೋಷ, ಸಂಶಯಾತ್ಮಕ ಸುಳಿದಾಡುವುದು, ಆತಂಕ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ.

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸ್ವಯಂಕೃತಾಪರಾಧದಿಂದ ತೊಂದರೆ, ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ಅಧಿಕಾರಿಗಳಿಂದ ನಷ್ಟ ಮತ್ತು ಅವಮಾನ.

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ ನೀರಿನಿಂದ ಸಮಸ್ಯೆ, ಎಚ್ಚರಿಕೆ ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ.

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ.

ಧನಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಪುಣ್ಯಕ್ಷೇತ್ರಗಳಿಗೆ ತೆರಳುವ ಆಲೋಚನೆ.

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮ, ವ್ಯಾಪಾರದಲ್ಲಿ ನಷ್ಟ, ಕರ್ತವ್ಯದಲ್ಲಿ ಹಿನ್ನಡೆ, ದುಷ್ಟ ಮತ್ತು ತಂತ್ರ ಕಾಟ.

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಕೆಲಸಗಾರರಿಂದ ಸೇವಕರಿಂದ ಮೋಸ ಮತ್ತು ವಂಚನೆ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ.

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಮತ್ತು ಅಪವಾದಗಳಿಂದ ಗೌರವಕ್ಕೆ ದಕ್ಕೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

2 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

3 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

3 hours ago