Featured

02-02-2022 : ಇಂದಿನ ದಿನ ಭವಿಷ್ಯ -Vishwanews24

02-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ಸರ್ಕಾರಿ ಕೆಲಸಗಳಲ್ಲಿ ಜಯ, ಹಣಕಾಸು ತೊಂದರೆ,ಚಂಚಲ ಬುದ್ಧಿ,ಸುಳ್ಳು ಹೇಳುವಿರಿ, ಸಲ್ಲದ ಅಪವಾದ ನಿಂದನೆ, ಆರೋಗ್ಯದಲ್ಲಿ ಏರುಪೇರು.

ವೃಷಭ ರಾಶಿ: ಉತ್ತಮ ಬುದ್ಧಿಶಕ್ತಿ, ಶತ್ರುಗಳ ಬಾಧೆ,ಸಮಾಜದಲ್ಲಿ ಗೌರವ, ಸೈಟ್ ಖರೀದಿಗೆ ಚಿಂತನೆ, ಅಧಿಕಾರಿಗಳಿಂದ ಕಿರಿಕಿರಿ,ಸ್ಥಳ ಬದಲಾವಣೆ.

ಮಿಥುನ ರಾಶಿ : ಬಂಧುಗಳಿಂದ ಪ್ರಶಂಸೆ, ತೀರ್ಥಯಾತ್ರಾ ದರ್ಶನ, ವಾಹನ ಯೋಗ,ದೂರ ಪ್ರಯಾಣ, ವೃಥಾ ಅಲೆದಾಟ,ವಿದ್ಯಾಭ್ಯಾಸದಲ್ಲಿ ಆಸಕ್ತಿ.

ಕಟಕ ರಾಶಿ: ವಿವಾಹ ಯೋಗ,ಮಾನಸಿಕ ನೆಮ್ಮದಿ, ಕಾರ್ಯದಲ್ಲಿ ವಿಳಂಬ,ಸಾಲ ಮಾಡುವ ಪರಿಸ್ಥಿತಿ, ಆತ್ಮೀಯರೊಂದಿಗೆ ಮನಸ್ತಾಪ, ಋಣವಿಮೋಚನೆ,ಸ್ತ್ರೀಯರಿಗೆ ಅನುಕೂಲ.

ಸಿಂಹ ರಾಶಿ : ಸರ್ಕಾರಿ ಕೆಲಸಗಳಲ್ಲಿ ಅಡಚಣೆ, ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ಕಾರ್ಯದಲ್ಲಿ ನಿಧಾನ, ಉದ್ಯೋಗದಲ್ಲಿ ಕಿರಿ-ಕಿರಿ, ಕೃಷಿಯಲ್ಲಿ ಉತ್ತಮ ಫಲ.

ಕನ್ಯಾ ರಾಶಿ : ಯಾರನ್ನೂ ಹೆಚ್ಚಾಗಿ ನಂಬಬೇಡಿ, ಧರ್ಮಕಾರ್ಯದಲ್ಲಿ ಆಸಕ್ತಿ, ಅನಿರೀಕ್ಷಿತ ದ್ರವ್ಯಲಾಭ, ಹೊಸ ವ್ಯವಹಾರದಿಂದ ಲಾಭ, ಸ್ಥಿರಾಸ್ತಿ ಮಾರಾಟ.

ತುಲಾ ರಾಶಿ : ಮನಸ್ಸಿನ ಆತಂಕ ನಿವಾರಣೆ, ಕುಟುಂಬದಲ್ಲಿ ನೆಮ್ಮದಿ, ನೂತನ ಕಟ್ಟಡ ಪ್ರಾರಂಭ, ಸೇವಕ ವರ್ಗದಿಂದ ತೊಂದರೆ.

ವೃಶ್ಚಿಕ ರಾಶಿ : ವ್ಯಾಪಾರದಲ್ಲಿ ಪ್ರಗತಿ, ಹಿತಶತ್ರುಗಳಿಂದ ತೊಂದರೆ,ಅಧಿಕ ತಿರುಗಾಟ, ಆರೋಗ್ಯದಲ್ಲಿ ಚೇತರಿಕೆ,ಮಿತ್ರರಿಂದ ವಂಚನೆ.

ಧನಸ್ಸು ರಾಶಿ : ಯತ್ನ ಕಾರ್ಯಗಳಲ್ಲಿ ಅನುಕೂಲ, ಕೆಲಸಕಾರ್ಯಗಳಲ್ಲಿ ವಿಘ್ನ, ಆರ್ಥಿಕ ಪರಿಸ್ಥಿತಿ ಏರುಪೇರು, ದುಃಖದಾಯಕ ಪ್ರಸಂಗಗಳು.

ಮಕರ ರಾಶಿ: ಸಜ್ಜನರ ಸಹವಾಸದಿಂದ ಕೀತಿ, ಆಕಸ್ಮಿಕ ಧನಾಗಮನ, ಮಾನಸಿಕ ನೆಮ್ಮದಿ, ದುಷ್ಟರಿಂದ ದೂರವಿರಿ, ಪರರಿಗೆ ಉಪಕಾರ ಮಾಡುವಿರಿ.

ಕುಂಭ ರಾಶಿ: ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ, ಅನಾವಶ್ಯಕ ದ್ವೇಷಸಾಧನೆ ಒಳ್ಳೆಯದಲ್ಲ, ಮಿತ್ರರಲ್ಲಿ ಸ್ನೇಹ ವೃದ್ಧಿ, ಮಾಡುವ ಕಾರ್ಯದಲ್ಲಿ ಎಚ್ಚರಿಕೆ.

ಮೀನ ರಾಶಿ : ಯಶಸ್ಸಿನ ಮೆಟ್ಟಿಲು ಮರೆಯದಿರಿ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ವ್ಯಾಪಾರದಲ್ಲಿ ಮಂದಗತಿ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago