Featured

02-02-2022 : ಇಂದಿನ ದಿನ ಭವಿಷ್ಯ -Vishwanews24

02-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ಸರ್ಕಾರಿ ಕೆಲಸಗಳಲ್ಲಿ ಜಯ, ಹಣಕಾಸು ತೊಂದರೆ,ಚಂಚಲ ಬುದ್ಧಿ,ಸುಳ್ಳು ಹೇಳುವಿರಿ, ಸಲ್ಲದ ಅಪವಾದ ನಿಂದನೆ, ಆರೋಗ್ಯದಲ್ಲಿ ಏರುಪೇರು.

ವೃಷಭ ರಾಶಿ: ಉತ್ತಮ ಬುದ್ಧಿಶಕ್ತಿ, ಶತ್ರುಗಳ ಬಾಧೆ,ಸಮಾಜದಲ್ಲಿ ಗೌರವ, ಸೈಟ್ ಖರೀದಿಗೆ ಚಿಂತನೆ, ಅಧಿಕಾರಿಗಳಿಂದ ಕಿರಿಕಿರಿ,ಸ್ಥಳ ಬದಲಾವಣೆ.

ಮಿಥುನ ರಾಶಿ : ಬಂಧುಗಳಿಂದ ಪ್ರಶಂಸೆ, ತೀರ್ಥಯಾತ್ರಾ ದರ್ಶನ, ವಾಹನ ಯೋಗ,ದೂರ ಪ್ರಯಾಣ, ವೃಥಾ ಅಲೆದಾಟ,ವಿದ್ಯಾಭ್ಯಾಸದಲ್ಲಿ ಆಸಕ್ತಿ.

ಕಟಕ ರಾಶಿ: ವಿವಾಹ ಯೋಗ,ಮಾನಸಿಕ ನೆಮ್ಮದಿ, ಕಾರ್ಯದಲ್ಲಿ ವಿಳಂಬ,ಸಾಲ ಮಾಡುವ ಪರಿಸ್ಥಿತಿ, ಆತ್ಮೀಯರೊಂದಿಗೆ ಮನಸ್ತಾಪ, ಋಣವಿಮೋಚನೆ,ಸ್ತ್ರೀಯರಿಗೆ ಅನುಕೂಲ.

ಸಿಂಹ ರಾಶಿ : ಸರ್ಕಾರಿ ಕೆಲಸಗಳಲ್ಲಿ ಅಡಚಣೆ, ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ಕಾರ್ಯದಲ್ಲಿ ನಿಧಾನ, ಉದ್ಯೋಗದಲ್ಲಿ ಕಿರಿ-ಕಿರಿ, ಕೃಷಿಯಲ್ಲಿ ಉತ್ತಮ ಫಲ.

ಕನ್ಯಾ ರಾಶಿ : ಯಾರನ್ನೂ ಹೆಚ್ಚಾಗಿ ನಂಬಬೇಡಿ, ಧರ್ಮಕಾರ್ಯದಲ್ಲಿ ಆಸಕ್ತಿ, ಅನಿರೀಕ್ಷಿತ ದ್ರವ್ಯಲಾಭ, ಹೊಸ ವ್ಯವಹಾರದಿಂದ ಲಾಭ, ಸ್ಥಿರಾಸ್ತಿ ಮಾರಾಟ.

ತುಲಾ ರಾಶಿ : ಮನಸ್ಸಿನ ಆತಂಕ ನಿವಾರಣೆ, ಕುಟುಂಬದಲ್ಲಿ ನೆಮ್ಮದಿ, ನೂತನ ಕಟ್ಟಡ ಪ್ರಾರಂಭ, ಸೇವಕ ವರ್ಗದಿಂದ ತೊಂದರೆ.

ವೃಶ್ಚಿಕ ರಾಶಿ : ವ್ಯಾಪಾರದಲ್ಲಿ ಪ್ರಗತಿ, ಹಿತಶತ್ರುಗಳಿಂದ ತೊಂದರೆ,ಅಧಿಕ ತಿರುಗಾಟ, ಆರೋಗ್ಯದಲ್ಲಿ ಚೇತರಿಕೆ,ಮಿತ್ರರಿಂದ ವಂಚನೆ.

ಧನಸ್ಸು ರಾಶಿ : ಯತ್ನ ಕಾರ್ಯಗಳಲ್ಲಿ ಅನುಕೂಲ, ಕೆಲಸಕಾರ್ಯಗಳಲ್ಲಿ ವಿಘ್ನ, ಆರ್ಥಿಕ ಪರಿಸ್ಥಿತಿ ಏರುಪೇರು, ದುಃಖದಾಯಕ ಪ್ರಸಂಗಗಳು.

ಮಕರ ರಾಶಿ: ಸಜ್ಜನರ ಸಹವಾಸದಿಂದ ಕೀತಿ, ಆಕಸ್ಮಿಕ ಧನಾಗಮನ, ಮಾನಸಿಕ ನೆಮ್ಮದಿ, ದುಷ್ಟರಿಂದ ದೂರವಿರಿ, ಪರರಿಗೆ ಉಪಕಾರ ಮಾಡುವಿರಿ.

ಕುಂಭ ರಾಶಿ: ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ, ಅನಾವಶ್ಯಕ ದ್ವೇಷಸಾಧನೆ ಒಳ್ಳೆಯದಲ್ಲ, ಮಿತ್ರರಲ್ಲಿ ಸ್ನೇಹ ವೃದ್ಧಿ, ಮಾಡುವ ಕಾರ್ಯದಲ್ಲಿ ಎಚ್ಚರಿಕೆ.

ಮೀನ ರಾಶಿ : ಯಶಸ್ಸಿನ ಮೆಟ್ಟಿಲು ಮರೆಯದಿರಿ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ವ್ಯಾಪಾರದಲ್ಲಿ ಮಂದಗತಿ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

22 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

22 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

22 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

23 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

23 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago