Featured

02-02-2022 : ಇಂದಿನ ದಿನ ಭವಿಷ್ಯ -Vishwanews24

02-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ಸರ್ಕಾರಿ ಕೆಲಸಗಳಲ್ಲಿ ಜಯ, ಹಣಕಾಸು ತೊಂದರೆ,ಚಂಚಲ ಬುದ್ಧಿ,ಸುಳ್ಳು ಹೇಳುವಿರಿ, ಸಲ್ಲದ ಅಪವಾದ ನಿಂದನೆ, ಆರೋಗ್ಯದಲ್ಲಿ ಏರುಪೇರು.

ವೃಷಭ ರಾಶಿ: ಉತ್ತಮ ಬುದ್ಧಿಶಕ್ತಿ, ಶತ್ರುಗಳ ಬಾಧೆ,ಸಮಾಜದಲ್ಲಿ ಗೌರವ, ಸೈಟ್ ಖರೀದಿಗೆ ಚಿಂತನೆ, ಅಧಿಕಾರಿಗಳಿಂದ ಕಿರಿಕಿರಿ,ಸ್ಥಳ ಬದಲಾವಣೆ.

ಮಿಥುನ ರಾಶಿ : ಬಂಧುಗಳಿಂದ ಪ್ರಶಂಸೆ, ತೀರ್ಥಯಾತ್ರಾ ದರ್ಶನ, ವಾಹನ ಯೋಗ,ದೂರ ಪ್ರಯಾಣ, ವೃಥಾ ಅಲೆದಾಟ,ವಿದ್ಯಾಭ್ಯಾಸದಲ್ಲಿ ಆಸಕ್ತಿ.

ಕಟಕ ರಾಶಿ: ವಿವಾಹ ಯೋಗ,ಮಾನಸಿಕ ನೆಮ್ಮದಿ, ಕಾರ್ಯದಲ್ಲಿ ವಿಳಂಬ,ಸಾಲ ಮಾಡುವ ಪರಿಸ್ಥಿತಿ, ಆತ್ಮೀಯರೊಂದಿಗೆ ಮನಸ್ತಾಪ, ಋಣವಿಮೋಚನೆ,ಸ್ತ್ರೀಯರಿಗೆ ಅನುಕೂಲ.

ಸಿಂಹ ರಾಶಿ : ಸರ್ಕಾರಿ ಕೆಲಸಗಳಲ್ಲಿ ಅಡಚಣೆ, ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ಕಾರ್ಯದಲ್ಲಿ ನಿಧಾನ, ಉದ್ಯೋಗದಲ್ಲಿ ಕಿರಿ-ಕಿರಿ, ಕೃಷಿಯಲ್ಲಿ ಉತ್ತಮ ಫಲ.

ಕನ್ಯಾ ರಾಶಿ : ಯಾರನ್ನೂ ಹೆಚ್ಚಾಗಿ ನಂಬಬೇಡಿ, ಧರ್ಮಕಾರ್ಯದಲ್ಲಿ ಆಸಕ್ತಿ, ಅನಿರೀಕ್ಷಿತ ದ್ರವ್ಯಲಾಭ, ಹೊಸ ವ್ಯವಹಾರದಿಂದ ಲಾಭ, ಸ್ಥಿರಾಸ್ತಿ ಮಾರಾಟ.

ತುಲಾ ರಾಶಿ : ಮನಸ್ಸಿನ ಆತಂಕ ನಿವಾರಣೆ, ಕುಟುಂಬದಲ್ಲಿ ನೆಮ್ಮದಿ, ನೂತನ ಕಟ್ಟಡ ಪ್ರಾರಂಭ, ಸೇವಕ ವರ್ಗದಿಂದ ತೊಂದರೆ.

ವೃಶ್ಚಿಕ ರಾಶಿ : ವ್ಯಾಪಾರದಲ್ಲಿ ಪ್ರಗತಿ, ಹಿತಶತ್ರುಗಳಿಂದ ತೊಂದರೆ,ಅಧಿಕ ತಿರುಗಾಟ, ಆರೋಗ್ಯದಲ್ಲಿ ಚೇತರಿಕೆ,ಮಿತ್ರರಿಂದ ವಂಚನೆ.

ಧನಸ್ಸು ರಾಶಿ : ಯತ್ನ ಕಾರ್ಯಗಳಲ್ಲಿ ಅನುಕೂಲ, ಕೆಲಸಕಾರ್ಯಗಳಲ್ಲಿ ವಿಘ್ನ, ಆರ್ಥಿಕ ಪರಿಸ್ಥಿತಿ ಏರುಪೇರು, ದುಃಖದಾಯಕ ಪ್ರಸಂಗಗಳು.

ಮಕರ ರಾಶಿ: ಸಜ್ಜನರ ಸಹವಾಸದಿಂದ ಕೀತಿ, ಆಕಸ್ಮಿಕ ಧನಾಗಮನ, ಮಾನಸಿಕ ನೆಮ್ಮದಿ, ದುಷ್ಟರಿಂದ ದೂರವಿರಿ, ಪರರಿಗೆ ಉಪಕಾರ ಮಾಡುವಿರಿ.

ಕುಂಭ ರಾಶಿ: ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ, ಅನಾವಶ್ಯಕ ದ್ವೇಷಸಾಧನೆ ಒಳ್ಳೆಯದಲ್ಲ, ಮಿತ್ರರಲ್ಲಿ ಸ್ನೇಹ ವೃದ್ಧಿ, ಮಾಡುವ ಕಾರ್ಯದಲ್ಲಿ ಎಚ್ಚರಿಕೆ.

ಮೀನ ರಾಶಿ : ಯಶಸ್ಸಿನ ಮೆಟ್ಟಿಲು ಮರೆಯದಿರಿ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ವ್ಯಾಪಾರದಲ್ಲಿ ಮಂದಗತಿ.

Vishwa News 24

Recent Posts

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

6 minutes ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

18 minutes ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

37 minutes ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

42 minutes ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

51 minutes ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

1 hour ago