Featured

02-04-2022 : ಇಂದಿನ ದಿನ ಭವಿಷ್ಯ -Vishwanews24

02-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಾಂಸಾರಿಕ ಜೀವನದಲ್ಲಿ ಖರ್ಚು ವೆಚ್ಚಗಳು ಹೆಚ್ಚಾಗಲಿದೆ. ಕಚೇರಿ ಕೆಲಸದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.

ವೃಷಭ: ಆರೋಗ್ಯ ಕೈಕೊಡೋದ್ರಿಂದ ಕಿರಿಕಿರಿ ಅನುಭವಿಸಲಿದ್ದೀರಿ.ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಲಿದ್ದೀರಿ.

ಮಿಥುನ: ಕೆಲಸಕ್ಕೆ ತೆರಳುವ ಮುನ್ನ ಎಲ್ಲಾ ದಾಖಲೆಗಳನ್ನು ತಯಾರು ಮಾಡಿಟ್ಟುಕೊಳ್ಳಿ. ಇಲ್ಲವಾದಲ್ಲಿ ಮೇಲಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಲಿದ್ದೀರಿ.

ಕಟಕ : ಮನೆಯ ಕಿರಿಯ ಸದಸ್ಯರು ಶುಭವಾರ್ತೆಯನ್ನು ಹೊತ್ತು ತರಲಿದ್ದಾರೆ. ವೈವಾಹಿಕ ಸಂಬಂಧಕ್ಕಾಗಿ ಹುಡುಕಾಡುತ್ತಿರುವವರಿಗೆ ಕಂಕಣ ಭಾಗ್ಯವಿದೆ.

ಸಿಂಹ : ವಿದ್ಯಾರ್ಥಿಗಳಿಗೆ ಓದಿನಲ್ಲಿ ಹಿನ್ನಡೆ ಉಂಟಾಗಲಿದೆ. ಲೌಕಿಕ ಜೀವನದಿಂದ ಆಧ್ಯಾತ್ಮದ ಕಡೆಗೆ ಒಲವು ತೋರಲಿದ್ದೀರಿ. ಮನೆಯಲ್ಲಿ ಶುಭ ಕಾರ್ಯ ನಡೆಯುವ ಮುನ್ಸೂಚನೆ ಸಿಗಲಿದೆ.

ಕನ್ಯಾ: ವೃತ್ತಿರಂಗದಲ್ಲಿ ದೊಡ್ಡ ಬದಲಾವಣೆಯ ಪರ್ವಕ್ಕೆ ನೀವು ಸಾಕ್ಷಿಯಾಗುತ್ತೀರಿ. ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ.

ತುಲಾ: ನಿರುದ್ಯೋಗಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಂಡಲ್ಲಿ ಒಳ್ಳೆಯದು. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ದಾಯಾದಿಯ ಜೊತೆಗೆ ಕಲಹ ಮುಂದುವರಿಯಲಿದೆ.

ವೃಶ್ಚಿಕ : ಕಚೇರಿ ಕೆಲಸದಲ್ಲಿ ಶ್ರದ್ಧೆಯೊಂದಿದ್ದರೆ ಸಾಲದು ತಾಳ್ಮೆ ಕೂಡ ಬೇಕು ಅನ್ನೋದು ತಲೆಯಲ್ಲಿರಲಿ. ಯಾರೊಂದಿಗೂ ಮನಸ್ತಾಪ ಬೇಡ.

ಧನು: ನೀವು ಮಾಡದ ತಪ್ಪಿಗೆ ಅಪವಾದಗಳನ್ನು ಎದುರಿಸಲಿದ್ದೀರಿ. ಮನೆಯಲ್ಲಿ ಶುಭ ಕಾರ್ಯ ಸ್ಥಗಿತವಾಗೋದ್ರಿಂದ ಅಸಮಾಧಾನ ನೆಲಸಲಿದೆ.

ಮಕರ: ದಾಂಪತ್ಯದಲ್ಲಿ ಇರಿಸು ಮುರಿಸು ಉಂಟಾಗೋದ್ರಿಂದ ನಿಮ್ಮ ನೆಮ್ಮದಿ ಹಾಳಾಗಲಿದೆ. ಮಾನಸಿಕ ಒತ್ತಡ ಹೆಚ್ಚೋದ್ರಿಂದ ಕಚೇರಿ ಕೆಲಸದ ಕಡೆಗೂ ಏಕಾಗ್ರತೆ ಬಾರದು.

ಕುಂಭ: ಪರಿಸ್ಥಿತಿ ನಿಮ್ಮ ಪರವಾಗಿ ಇರಲಿದೆ. ಸಾರ್ವಜನಿಕ ಜೀವನದಲ್ಲಿ ರಾಜಕೀಯ ರಂಗದವರಿಗೆ ಉತ್ತಮ ಪ್ರಶಂಸೆ ಕೇಳಿಬರಲಿದೆ.

ಮೀನ: ಕಚೇರಿ ಕೆಲಸದ ಕಡೆಗೆ ಇನ್ನಷ್ಟು ಗಮನ ನೀಡಲೇಬೇಕು. ಮೇಲಾಧಿಕಾರಿಗಳು ನಿಮ್ಮನ್ನು ಗುರುತಿಸುವಂತ ಸಾಧನೆ ಮಾಡಿ ತೋರಿಸಿ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

12 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

12 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

13 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

13 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago