Featured

02-05-2022 : ಇಂದಿನ ದಿನ ಭವಿಷ್ಯ -Vishwanews24

02-05-2022 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಋಣಬಾಧೆ ಹೆಚ್ಚಾಗುತ್ತದೆ, ಕುಟುಂಬದಲ್ಲಿ ಅಹಿತಕರ ವಾತಾವರಣ, ಆರ್ಥಿಕ ಪರಿಸ್ಥಿತಿ ಏರುಪೇರು, ಅಲ್ಪ ಲಾಭ.

ವೃಷಭ: ಕೆಲಸ ಕಾರ್ಯಗಳಲ್ಲಿ ಮಂದಗತಿ, ಮನೆಯ ಬಗ್ಗೆ ಹೆಚ್ಚು ಗಮನ, ಸಾಧಾರಣ ಫಲ.

ಮಿಥುನ: ದೇವತಾ ಕಾರ್ಯ, ಇತರರ ಭಾವನೆಗಳಿಗೆ ಸ್ಪಂದಿಸುವಿರಿ, ನಿರೀಕ್ಷಿತ ಆದಾಯ, ವಿನಾಕಾರಣ ನಿಷ್ಠುರ.

ಕಟಕ: ಹೊಸ ವ್ಯಕ್ತಿಗಳ ಪರಿಚಯ, ಹಿರಿಯರೊಂದಿಗೆ ಮಾತುಕತೆ, ಗೆಳತಿಗೆ ಸಹಾಯ, ಮನಸ್ಸಿನಲ್ಲಿ ಸದಾ ಸಂಕಟ.

ಸಿಂಹ: ಗುತ್ತಿಗೆ ಕೆಲಸಗಾರರಿಗೆ ಹೆಚ್ಚು ಅನುಕೂಲ, ಅವಕಾಶಗಳನ್ನ ಸದುಪಯೋಗ ಪಡಿಸಿಕೊಳ್ಳುವಿರಿ, ಆರೋಗ್ಯ ಸಮಸ್ಯೆ.

ಕನ್ಯಾ: ದಾನ ಧರ್ಮ ಕಾರ್ಯಗಳಲ್ಲಿ ಭಾಗಿ, ಧನಾತ್ಮಕ ಚಿಂತನೆಯಿಂದ ಯಶಸ್ಸು, ಮಹಿಳೆಯರಿಗೆ ವಿಶೇಷ, ಸುಖ ಭೋಜನ.

ತುಲಾ: ಉದ್ಯೋಗ ಪ್ರಾಪ್ತಿ, ಸಾಲಬಾಧೆ ನಿವಾರಣೆ, ಗ್ಯಾಸ್ಟಿಕ್ ಸಮಸ್ಯೆ,ಕಾಲು ನೋವು, ದಾಂಪತ್ಯದಲ್ಲಿ ಕಿರಿಕಿರಿ, ನಿದ್ರಾಭಂಗ.

ವೃಶ್ಚಿಕ: ಅತಿಯಾದ ಒಳ್ಳೆಯತನ, ಬೇಜವಾಬ್ದಾರಿತನದಿಂದ ಸಂಕಷ್ಟ, ಮನಕ್ಲೇಷ, ಕೋರ್ಟ್ ಕೆಲಸಗಳಲ್ಲಿ ಚಿಂತೆ.

ಧನಸ್ಸು: ಭೋಗವಸ್ತು ಪ್ರಾಪ್ತಿ, ಅತಿಯಾದ ನಿದ್ರೆ, ಮಿತ್ರರಿಂದ ಸಹಾಯ, ಕಾರ್ಯಸಾಧನೆ, ಅಧಿಕಾರ-ಪ್ರಾಪ್ತಿ.

ಮಕರ: ಮಾನಸಿಕ ವೇದನೆ, ಕೆಟ್ಟ ಆಲೋಚನೆ, ವಿವಾಹ ಯೋಗ, ಸ್ತ್ರೀ ಲಾಭ, ಅಕಾಲ ಭೋಜನ, ವ್ಯಾಸಂಗದಲ್ಲಿ ತೊಂದರೆ.

ಕುಂಭ: ಆತ್ಮೀಯರಿಂದ ಸಹಾಯ, ಅಧಿಕ ಖರ್ಚು, ಸ್ಥಿರಾಸ್ತಿ ಖರೀದಿ, ಪ್ರಿಯ ಜನರ ಭೇಟಿ, ಪರರ ಧನ ಪ್ರಾಪ್ತಿ, ವಿದ್ಯಾಭ್ಯಾಸದಲ್ಲಿ ಮುನ್ನಡೆ.

ಮೀನ: ಕೆಲಸದಲ್ಲಿ ಮತ್ತಷ್ಟು ಏಕಾಗ್ರತೆ, ದುಷ್ಟ ಜನರ ಸಹವಾಸ, ವಾತ-ಪಿತ್ತ ರೋಗಗಳಿಂದ ದೇಹದಲ್ಲಿ ತೊಂದರೆ.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

7 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

7 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

15 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

16 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

16 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago