Featured

02-06-2022 : ಇಂದಿನ ದಿನ ಭವಿಷ್ಯ -Vishwanews24

02-06-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕ ಅನುಕೂಲ, ರತ್ನಾಭರಣ ಖರೀದಿ, ನೇರ ಮಾತುಗಳು, ಸ್ಥಿರಾಸ್ತಿ ವಾಹನ ಪ್ರಾಪ್ತಿ, ತಾಯಿಯಿಂದ ಸಹಕಾರ, ವಿದ್ಯಾಭ್ಯಾಸದಲ್ಲಿ ಅನುಕೂಲ

ವೃಷಭ: ಸ್ಥಿರಾಸ್ತಿ ವಾಹನಕ್ಕಾಗಿ ಖರ್ಚು, ದೂರ ಪ್ರಯಾಣ, ಧಾರ್ಮಿಕ ಕಾರ್ಯಗಳು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಹಣಕಾಸಿನ ತೊಂದರೆ, ಅಧಿಕ ಕೋಪತಾಪಗಳು

ಮಿಥುನ: ಪ್ರಯಾಣದಲ್ಲಿ ಯಶಸ್ಸು, ದಾಖಲೆಗಳ ಪ್ರಾಪ್ತಿ, ಕಾರ್ಯ ಜಯ, ಅನಿರೀಕ್ಷಿತ ಲಾಭ, ಆರ್ಥಿಕ ಅನುಕೂಲ, ಒತ್ತಡದಿಂದ ನಿದ್ರಾಭಂಗ, ಪಾಪಕಾರ್ಯಗಳು

ಕಟಕ: ಆರ್ಥಿಕ ಅನುಕೂಲ ಮತ್ತು ಲಾಭ, ವ್ಯವಹಾರದಲ್ಲಿ ಮೋಸ, ಉದ್ಯೋಗದಲ್ಲಿ ಒತ್ತಡಗಳು, ಗೌರವಕ್ಕೆ ಧಕ್ಕೆ, ಚಿಂತೆ, ಕುಟುಂಬದಿಂದ ಸಹಕಾರ, ಯತ್ನ ಕಾರ್ಯ ಯಶಸ್ಸು

ಸಿಂಹ: ಅದೃಷ್ಟದ ದಿವಸ, ವ್ಯವಹಾರದಲ್ಲಿ ಯಶಸ್ಸು, ಪ್ರಯಾಣದಲ್ಲಿ ಅಡೆತಡೆ, ಆರೋಗ್ಯದಲ್ಲಿ ಚೇತರಿಕೆ, ಧರ್ಮಕಾರ್ಯದಲ್ಲಿ ಗೊಂದಲ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕಾರಿಗಳಿಂದ ಅನುಕೂಲ

ಕನ್ಯಾ: ಅನಿರೀಕ್ಷಿತ ದೂರ ಪ್ರಯಾಣ, ಅವಘಡಗಳು, ಆಸ್ಪತ್ರೆವಾಸ, ಜೈಲುವಾಸ, ಕೋರ್ಟ್ ಕೇಸುಗಳಲ್ಲಿ ಹಿನ್ನಡೆ, ಲಾಭದಲ್ಲಿ ಹಿನ್ನಡೆ ಅಪವಾದ, ಮನೋರೋಗ

ತುಲಾ: ಸಂಶಯಗಳು ಮತ್ತು ಗೊಂದಲ, ಆತ್ಮ ಸಂಕಟಗಳು, ದಾಂಪತ್ಯದಲ್ಲಿ ಮನಸ್ತಾಪ, ಆರ್ಥಿಕ ಮುಗ್ಗಟ್ಟುಗಳು, ಉದ್ಯೋಗ ಬದಲಾವಣೆಯಿಂದ ತೊಂದರೆ

ವೃಶ್ಚಿಕ: ಉದ್ಯೋಗದಲ್ಲಿ ಅನುಕೂಲ, ಅಧಿಕಾರಿಗಳಿಂದ ಪ್ರಶಂಸೆ, ಶತ್ರು ನಾಶ, ಅಪರಾಧದಿಂದ ಮುಕ್ತಿ, ಆರ್ಥಿಕ ಮಂದಗತಿ, ಆರೋಗ್ಯದಲ್ಲಿ ಸುಧಾರಣೆ

ಧನಸ್ಸು: ಪ್ರೀತಿ-ಪ್ರೇಮದಲ್ಲಿ ಸಂಶಯ, ಜೂಜಿನಿಂದ ತೊಂದರೆ, ಮಾಟ ಮಂತ್ರ ಪ್ರಯತ್ನ, ಅನಾರೋಗ್ಯ

ಮಕರ: ಗುಪ್ತ ವಿಷಯಗಳಿಂದ ತೊಂದರೆ, ಅಧರ್ಮದ ಕೆಲಸ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯ ಸೌಖ್ಯದಿಂದ ದೂರ, ಪಾಲುದಾರಿಕೆಯಲ್ಲಿ ಸಮಸ್ಯೆಗಳು, ಉದ್ಯೋಗ ಕಳೆದುಕೊಳ್ಳುವಿರಿ, ಮಾನಸಿಕ ತೊಳಲಾಟ

ಕುಂಭ: ಪ್ರೀತಿ-ಪ್ರೇಮದಲ್ಲಿ ಸೋಲು, ಸಂಪಾದನೆಯಲ್ಲಿ ನಷ್ಟ, ಸಂಗಾತಿಯಿಂದ ಅನುಕೂಲ, ಧೈರ್ಯದಿಂದ ಕಾರ್ಯ ಯತ್ನ, ಉದ್ಯೋಗದಲ್ಲಿ ನಿರಾಸಕ್ತಿ

ಮೀನ: ಸಾಲದ ಚಿಂತೆ, ಶತ್ರು ಕಾಟಗಳು, ಆರ್ಥಿಕ ಮೋಸ ಮತ್ತು ನಷ್ಟ, ಮಾತಿನಿಂದ ತೊಂದರೆ, ಉದ್ಯೋಗ ಬದಲಾವಣೆಯಲ್ಲಿ ಜಯ, ಅನಾರೋಗ್ಯ, ಮಕ್ಕಳಿಂದ ಅನುಕೂಲ

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago