ಮೇಷ: ಆರ್ಥಿಕ ಅನುಕೂಲ, ರತ್ನಾಭರಣ ಖರೀದಿ, ನೇರ ಮಾತುಗಳು, ಸ್ಥಿರಾಸ್ತಿ ವಾಹನ ಪ್ರಾಪ್ತಿ, ತಾಯಿಯಿಂದ ಸಹಕಾರ, ವಿದ್ಯಾಭ್ಯಾಸದಲ್ಲಿ ಅನುಕೂಲ
ವೃಷಭ: ಸ್ಥಿರಾಸ್ತಿ ವಾಹನಕ್ಕಾಗಿ ಖರ್ಚು, ದೂರ ಪ್ರಯಾಣ, ಧಾರ್ಮಿಕ ಕಾರ್ಯಗಳು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಹಣಕಾಸಿನ ತೊಂದರೆ, ಅಧಿಕ ಕೋಪತಾಪಗಳು
ಮಿಥುನ: ಪ್ರಯಾಣದಲ್ಲಿ ಯಶಸ್ಸು, ದಾಖಲೆಗಳ ಪ್ರಾಪ್ತಿ, ಕಾರ್ಯ ಜಯ, ಅನಿರೀಕ್ಷಿತ ಲಾಭ, ಆರ್ಥಿಕ ಅನುಕೂಲ, ಒತ್ತಡದಿಂದ ನಿದ್ರಾಭಂಗ, ಪಾಪಕಾರ್ಯಗಳು
ಕಟಕ: ಆರ್ಥಿಕ ಅನುಕೂಲ ಮತ್ತು ಲಾಭ, ವ್ಯವಹಾರದಲ್ಲಿ ಮೋಸ, ಉದ್ಯೋಗದಲ್ಲಿ ಒತ್ತಡಗಳು, ಗೌರವಕ್ಕೆ ಧಕ್ಕೆ, ಚಿಂತೆ, ಕುಟುಂಬದಿಂದ ಸಹಕಾರ, ಯತ್ನ ಕಾರ್ಯ ಯಶಸ್ಸು
ಸಿಂಹ: ಅದೃಷ್ಟದ ದಿವಸ, ವ್ಯವಹಾರದಲ್ಲಿ ಯಶಸ್ಸು, ಪ್ರಯಾಣದಲ್ಲಿ ಅಡೆತಡೆ, ಆರೋಗ್ಯದಲ್ಲಿ ಚೇತರಿಕೆ, ಧರ್ಮಕಾರ್ಯದಲ್ಲಿ ಗೊಂದಲ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕಾರಿಗಳಿಂದ ಅನುಕೂಲ
ಕನ್ಯಾ: ಅನಿರೀಕ್ಷಿತ ದೂರ ಪ್ರಯಾಣ, ಅವಘಡಗಳು, ಆಸ್ಪತ್ರೆವಾಸ, ಜೈಲುವಾಸ, ಕೋರ್ಟ್ ಕೇಸುಗಳಲ್ಲಿ ಹಿನ್ನಡೆ, ಲಾಭದಲ್ಲಿ ಹಿನ್ನಡೆ ಅಪವಾದ, ಮನೋರೋಗ
ತುಲಾ: ಸಂಶಯಗಳು ಮತ್ತು ಗೊಂದಲ, ಆತ್ಮ ಸಂಕಟಗಳು, ದಾಂಪತ್ಯದಲ್ಲಿ ಮನಸ್ತಾಪ, ಆರ್ಥಿಕ ಮುಗ್ಗಟ್ಟುಗಳು, ಉದ್ಯೋಗ ಬದಲಾವಣೆಯಿಂದ ತೊಂದರೆ
ವೃಶ್ಚಿಕ: ಉದ್ಯೋಗದಲ್ಲಿ ಅನುಕೂಲ, ಅಧಿಕಾರಿಗಳಿಂದ ಪ್ರಶಂಸೆ, ಶತ್ರು ನಾಶ, ಅಪರಾಧದಿಂದ ಮುಕ್ತಿ, ಆರ್ಥಿಕ ಮಂದಗತಿ, ಆರೋಗ್ಯದಲ್ಲಿ ಸುಧಾರಣೆ
ಧನಸ್ಸು: ಪ್ರೀತಿ-ಪ್ರೇಮದಲ್ಲಿ ಸಂಶಯ, ಜೂಜಿನಿಂದ ತೊಂದರೆ, ಮಾಟ ಮಂತ್ರ ಪ್ರಯತ್ನ, ಅನಾರೋಗ್ಯ
ಮಕರ: ಗುಪ್ತ ವಿಷಯಗಳಿಂದ ತೊಂದರೆ, ಅಧರ್ಮದ ಕೆಲಸ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯ ಸೌಖ್ಯದಿಂದ ದೂರ, ಪಾಲುದಾರಿಕೆಯಲ್ಲಿ ಸಮಸ್ಯೆಗಳು, ಉದ್ಯೋಗ ಕಳೆದುಕೊಳ್ಳುವಿರಿ, ಮಾನಸಿಕ ತೊಳಲಾಟ
ಕುಂಭ: ಪ್ರೀತಿ-ಪ್ರೇಮದಲ್ಲಿ ಸೋಲು, ಸಂಪಾದನೆಯಲ್ಲಿ ನಷ್ಟ, ಸಂಗಾತಿಯಿಂದ ಅನುಕೂಲ, ಧೈರ್ಯದಿಂದ ಕಾರ್ಯ ಯತ್ನ, ಉದ್ಯೋಗದಲ್ಲಿ ನಿರಾಸಕ್ತಿ
ಮೀನ: ಸಾಲದ ಚಿಂತೆ, ಶತ್ರು ಕಾಟಗಳು, ಆರ್ಥಿಕ ಮೋಸ ಮತ್ತು ನಷ್ಟ, ಮಾತಿನಿಂದ ತೊಂದರೆ, ಉದ್ಯೋಗ ಬದಲಾವಣೆಯಲ್ಲಿ ಜಯ, ಅನಾರೋಗ್ಯ, ಮಕ್ಕಳಿಂದ ಅನುಕೂಲ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…