Featured

02-07-2021 : ಇಂದಿನ ದಿನ ಭವಿಷ್ಯ -Vishwanews24

02-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಾಲದ ಸಹಾಯ, ಬಂಧುಗಳು ಮತ್ತು ನೆರೆಹೊರೆಯವರ ಭೇಟಿ, ದೂರ ಪ್ರಯಾಣದಿಂದ ಮಾನಸಿಕ ನೆಮ್ಮದಿ

ವೃಷಭ: ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಮುಕ್ತಿ, ಮಕ್ಕಳಿಂದ ಅನುಕೂಲ, ಗೃಹ ಮತ್ತು ಸ್ಥಳ, ಬದಲಾವಣೆಯಿಂದ ಅನುಕೂಲ, ಪತ್ರ

ಮಿಥುನ: ಅಧಿಕ ಖರ್ಚು, ಉದ್ಯೋಗ ಅನುಕೂಲ

ಕಟಕ: ಉದ್ಯೋಗ ಹುಡುಕಾಟ, ಅಧಿಕ ಖರ್ಚು, ಆತ್ಮೀಯರಿಂದ ಬಂಧುಗಳಿಂದ ಅನುಕೂಲ

ಸಿಂಹ: ಅನಿರೀಕ್ಷಿತ ಆದಾಯ, ಮಕ್ಕಳಿಗಾಗಿ ಅಧಿಕ ಖರ್ಚು, ತಂದೆಯೊಡನೆ ಮನಸ್ತಾಪ

ಕನ್ಯಾ: ಉದ್ಯೋಗದಲ್ಲಿ ಅನುಕೂಲ, ಕಂಕಣ ಭಾಗ್ಯ, ದಾಯಾದಿಗಳ ಜೊತೆ ಕಲಹ

ತುಲಾ: ಆಯುಧಗಳಿಂದ ಪೆಟ್ಟು, ಸಂಗಾತಿ ಅಥವಾ ಸ್ನೇಹಿತರೊಂದಿಗೆ ಕಲಹ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ

ವೃಶ್ಚಿಕ: ಚಿರಾಸ್ತಿ ಕಲಹಗಳು, ಕಷ್ಟನಷ್ಟಗಳಿಗೆ ಕುಟುಂಬದಿಂದ ಸಾಂತ್ವಾನ, ಪ್ರೀತಿ ಪ್ರೇಮ ವಿಚಾರವಾಗಿ, ಮಕ್ಕಳೊಂದಿಗೆ ಕಲಹ

ಧನಸ್ಸು: ಪಾಲುದಾರಿಕೆಯಲ್ಲಿ ಮನಸ್ತಾಪ, ಸ್ನೇಹಿತರೆ ಶತ್ರುಗಳಾಗುವರು, ತಾಯಿಯೊಡನೆ ಮನಸ್ತಾಪ

ಮಕರ: ಭೂಮಿ ವಿಚಾರವಾಗಿ ಕಿರಿಕಿರಿ, ಸಹೋದರನಿಂದ ಅವಘಡ, ಪ್ರೀತಿ ಪ್ರೇಮದ ವಿಚಾರದಲ್ಲಿ ಸಂಕಷ್ಟ,

ಕುಂಭ: ಬಂಧುಗಳೊಂದಿಗೆ ಮನಸ್ತಾಪ, ದ್ವಿಚಕ್ರ ವಾಹನಗಳಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಮತ್ತು ಆತಂಕ

ಮೀನ: ಕಂಕಣ ಭಾಗ್ಯದ ಯೋಗ, ಮಕ್ಕಳಿಗೆ ಉತ್ತಮ ಅವಕಾಶ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago