ಮೇಷ: ಸಾಲದ ಸಹಾಯ, ಬಂಧುಗಳು ಮತ್ತು ನೆರೆಹೊರೆಯವರ ಭೇಟಿ, ದೂರ ಪ್ರಯಾಣದಿಂದ ಮಾನಸಿಕ ನೆಮ್ಮದಿ
ವೃಷಭ: ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಮುಕ್ತಿ, ಮಕ್ಕಳಿಂದ ಅನುಕೂಲ, ಗೃಹ ಮತ್ತು ಸ್ಥಳ, ಬದಲಾವಣೆಯಿಂದ ಅನುಕೂಲ, ಪತ್ರ
ಮಿಥುನ: ಅಧಿಕ ಖರ್ಚು, ಉದ್ಯೋಗ ಅನುಕೂಲ
ಕಟಕ: ಉದ್ಯೋಗ ಹುಡುಕಾಟ, ಅಧಿಕ ಖರ್ಚು, ಆತ್ಮೀಯರಿಂದ ಬಂಧುಗಳಿಂದ ಅನುಕೂಲ
ಸಿಂಹ: ಅನಿರೀಕ್ಷಿತ ಆದಾಯ, ಮಕ್ಕಳಿಗಾಗಿ ಅಧಿಕ ಖರ್ಚು, ತಂದೆಯೊಡನೆ ಮನಸ್ತಾಪ
ಕನ್ಯಾ: ಉದ್ಯೋಗದಲ್ಲಿ ಅನುಕೂಲ, ಕಂಕಣ ಭಾಗ್ಯ, ದಾಯಾದಿಗಳ ಜೊತೆ ಕಲಹ
ತುಲಾ: ಆಯುಧಗಳಿಂದ ಪೆಟ್ಟು, ಸಂಗಾತಿ ಅಥವಾ ಸ್ನೇಹಿತರೊಂದಿಗೆ ಕಲಹ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ
ವೃಶ್ಚಿಕ: ಚಿರಾಸ್ತಿ ಕಲಹಗಳು, ಕಷ್ಟನಷ್ಟಗಳಿಗೆ ಕುಟುಂಬದಿಂದ ಸಾಂತ್ವಾನ, ಪ್ರೀತಿ ಪ್ರೇಮ ವಿಚಾರವಾಗಿ, ಮಕ್ಕಳೊಂದಿಗೆ ಕಲಹ
ಧನಸ್ಸು: ಪಾಲುದಾರಿಕೆಯಲ್ಲಿ ಮನಸ್ತಾಪ, ಸ್ನೇಹಿತರೆ ಶತ್ರುಗಳಾಗುವರು, ತಾಯಿಯೊಡನೆ ಮನಸ್ತಾಪ
ಮಕರ: ಭೂಮಿ ವಿಚಾರವಾಗಿ ಕಿರಿಕಿರಿ, ಸಹೋದರನಿಂದ ಅವಘಡ, ಪ್ರೀತಿ ಪ್ರೇಮದ ವಿಚಾರದಲ್ಲಿ ಸಂಕಷ್ಟ,
ಕುಂಭ: ಬಂಧುಗಳೊಂದಿಗೆ ಮನಸ್ತಾಪ, ದ್ವಿಚಕ್ರ ವಾಹನಗಳಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಮತ್ತು ಆತಂಕ
ಮೀನ: ಕಂಕಣ ಭಾಗ್ಯದ ಯೋಗ, ಮಕ್ಕಳಿಗೆ ಉತ್ತಮ ಅವಕಾಶ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…