Featured

02-07-2021 : ಇಂದಿನ ದಿನ ಭವಿಷ್ಯ -Vishwanews24

02-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಾಲದ ಸಹಾಯ, ಬಂಧುಗಳು ಮತ್ತು ನೆರೆಹೊರೆಯವರ ಭೇಟಿ, ದೂರ ಪ್ರಯಾಣದಿಂದ ಮಾನಸಿಕ ನೆಮ್ಮದಿ

ವೃಷಭ: ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಮುಕ್ತಿ, ಮಕ್ಕಳಿಂದ ಅನುಕೂಲ, ಗೃಹ ಮತ್ತು ಸ್ಥಳ, ಬದಲಾವಣೆಯಿಂದ ಅನುಕೂಲ, ಪತ್ರ

ಮಿಥುನ: ಅಧಿಕ ಖರ್ಚು, ಉದ್ಯೋಗ ಅನುಕೂಲ

ಕಟಕ: ಉದ್ಯೋಗ ಹುಡುಕಾಟ, ಅಧಿಕ ಖರ್ಚು, ಆತ್ಮೀಯರಿಂದ ಬಂಧುಗಳಿಂದ ಅನುಕೂಲ

ಸಿಂಹ: ಅನಿರೀಕ್ಷಿತ ಆದಾಯ, ಮಕ್ಕಳಿಗಾಗಿ ಅಧಿಕ ಖರ್ಚು, ತಂದೆಯೊಡನೆ ಮನಸ್ತಾಪ

ಕನ್ಯಾ: ಉದ್ಯೋಗದಲ್ಲಿ ಅನುಕೂಲ, ಕಂಕಣ ಭಾಗ್ಯ, ದಾಯಾದಿಗಳ ಜೊತೆ ಕಲಹ

ತುಲಾ: ಆಯುಧಗಳಿಂದ ಪೆಟ್ಟು, ಸಂಗಾತಿ ಅಥವಾ ಸ್ನೇಹಿತರೊಂದಿಗೆ ಕಲಹ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ

ವೃಶ್ಚಿಕ: ಚಿರಾಸ್ತಿ ಕಲಹಗಳು, ಕಷ್ಟನಷ್ಟಗಳಿಗೆ ಕುಟುಂಬದಿಂದ ಸಾಂತ್ವಾನ, ಪ್ರೀತಿ ಪ್ರೇಮ ವಿಚಾರವಾಗಿ, ಮಕ್ಕಳೊಂದಿಗೆ ಕಲಹ

ಧನಸ್ಸು: ಪಾಲುದಾರಿಕೆಯಲ್ಲಿ ಮನಸ್ತಾಪ, ಸ್ನೇಹಿತರೆ ಶತ್ರುಗಳಾಗುವರು, ತಾಯಿಯೊಡನೆ ಮನಸ್ತಾಪ

ಮಕರ: ಭೂಮಿ ವಿಚಾರವಾಗಿ ಕಿರಿಕಿರಿ, ಸಹೋದರನಿಂದ ಅವಘಡ, ಪ್ರೀತಿ ಪ್ರೇಮದ ವಿಚಾರದಲ್ಲಿ ಸಂಕಷ್ಟ,

ಕುಂಭ: ಬಂಧುಗಳೊಂದಿಗೆ ಮನಸ್ತಾಪ, ದ್ವಿಚಕ್ರ ವಾಹನಗಳಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಮತ್ತು ಆತಂಕ

ಮೀನ: ಕಂಕಣ ಭಾಗ್ಯದ ಯೋಗ, ಮಕ್ಕಳಿಗೆ ಉತ್ತಮ ಅವಕಾಶ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago