Featured

02-07-2021 : ಇಂದಿನ ದಿನ ಭವಿಷ್ಯ -Vishwanews24

02-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಾಲದ ಸಹಾಯ, ಬಂಧುಗಳು ಮತ್ತು ನೆರೆಹೊರೆಯವರ ಭೇಟಿ, ದೂರ ಪ್ರಯಾಣದಿಂದ ಮಾನಸಿಕ ನೆಮ್ಮದಿ

ವೃಷಭ: ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಮುಕ್ತಿ, ಮಕ್ಕಳಿಂದ ಅನುಕೂಲ, ಗೃಹ ಮತ್ತು ಸ್ಥಳ, ಬದಲಾವಣೆಯಿಂದ ಅನುಕೂಲ, ಪತ್ರ

ಮಿಥುನ: ಅಧಿಕ ಖರ್ಚು, ಉದ್ಯೋಗ ಅನುಕೂಲ

ಕಟಕ: ಉದ್ಯೋಗ ಹುಡುಕಾಟ, ಅಧಿಕ ಖರ್ಚು, ಆತ್ಮೀಯರಿಂದ ಬಂಧುಗಳಿಂದ ಅನುಕೂಲ

ಸಿಂಹ: ಅನಿರೀಕ್ಷಿತ ಆದಾಯ, ಮಕ್ಕಳಿಗಾಗಿ ಅಧಿಕ ಖರ್ಚು, ತಂದೆಯೊಡನೆ ಮನಸ್ತಾಪ

ಕನ್ಯಾ: ಉದ್ಯೋಗದಲ್ಲಿ ಅನುಕೂಲ, ಕಂಕಣ ಭಾಗ್ಯ, ದಾಯಾದಿಗಳ ಜೊತೆ ಕಲಹ

ತುಲಾ: ಆಯುಧಗಳಿಂದ ಪೆಟ್ಟು, ಸಂಗಾತಿ ಅಥವಾ ಸ್ನೇಹಿತರೊಂದಿಗೆ ಕಲಹ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ

ವೃಶ್ಚಿಕ: ಚಿರಾಸ್ತಿ ಕಲಹಗಳು, ಕಷ್ಟನಷ್ಟಗಳಿಗೆ ಕುಟುಂಬದಿಂದ ಸಾಂತ್ವಾನ, ಪ್ರೀತಿ ಪ್ರೇಮ ವಿಚಾರವಾಗಿ, ಮಕ್ಕಳೊಂದಿಗೆ ಕಲಹ

ಧನಸ್ಸು: ಪಾಲುದಾರಿಕೆಯಲ್ಲಿ ಮನಸ್ತಾಪ, ಸ್ನೇಹಿತರೆ ಶತ್ರುಗಳಾಗುವರು, ತಾಯಿಯೊಡನೆ ಮನಸ್ತಾಪ

ಮಕರ: ಭೂಮಿ ವಿಚಾರವಾಗಿ ಕಿರಿಕಿರಿ, ಸಹೋದರನಿಂದ ಅವಘಡ, ಪ್ರೀತಿ ಪ್ರೇಮದ ವಿಚಾರದಲ್ಲಿ ಸಂಕಷ್ಟ,

ಕುಂಭ: ಬಂಧುಗಳೊಂದಿಗೆ ಮನಸ್ತಾಪ, ದ್ವಿಚಕ್ರ ವಾಹನಗಳಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಮತ್ತು ಆತಂಕ

ಮೀನ: ಕಂಕಣ ಭಾಗ್ಯದ ಯೋಗ, ಮಕ್ಕಳಿಗೆ ಉತ್ತಮ ಅವಕಾಶ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

17 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

18 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

21 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

21 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago