Featured

02-07-2021 : ಇಂದಿನ ದಿನ ಭವಿಷ್ಯ -Vishwanews24

02-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಾಲದ ಸಹಾಯ, ಬಂಧುಗಳು ಮತ್ತು ನೆರೆಹೊರೆಯವರ ಭೇಟಿ, ದೂರ ಪ್ರಯಾಣದಿಂದ ಮಾನಸಿಕ ನೆಮ್ಮದಿ

ವೃಷಭ: ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಮುಕ್ತಿ, ಮಕ್ಕಳಿಂದ ಅನುಕೂಲ, ಗೃಹ ಮತ್ತು ಸ್ಥಳ, ಬದಲಾವಣೆಯಿಂದ ಅನುಕೂಲ, ಪತ್ರ

ಮಿಥುನ: ಅಧಿಕ ಖರ್ಚು, ಉದ್ಯೋಗ ಅನುಕೂಲ

ಕಟಕ: ಉದ್ಯೋಗ ಹುಡುಕಾಟ, ಅಧಿಕ ಖರ್ಚು, ಆತ್ಮೀಯರಿಂದ ಬಂಧುಗಳಿಂದ ಅನುಕೂಲ

ಸಿಂಹ: ಅನಿರೀಕ್ಷಿತ ಆದಾಯ, ಮಕ್ಕಳಿಗಾಗಿ ಅಧಿಕ ಖರ್ಚು, ತಂದೆಯೊಡನೆ ಮನಸ್ತಾಪ

ಕನ್ಯಾ: ಉದ್ಯೋಗದಲ್ಲಿ ಅನುಕೂಲ, ಕಂಕಣ ಭಾಗ್ಯ, ದಾಯಾದಿಗಳ ಜೊತೆ ಕಲಹ

ತುಲಾ: ಆಯುಧಗಳಿಂದ ಪೆಟ್ಟು, ಸಂಗಾತಿ ಅಥವಾ ಸ್ನೇಹಿತರೊಂದಿಗೆ ಕಲಹ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ

ವೃಶ್ಚಿಕ: ಚಿರಾಸ್ತಿ ಕಲಹಗಳು, ಕಷ್ಟನಷ್ಟಗಳಿಗೆ ಕುಟುಂಬದಿಂದ ಸಾಂತ್ವಾನ, ಪ್ರೀತಿ ಪ್ರೇಮ ವಿಚಾರವಾಗಿ, ಮಕ್ಕಳೊಂದಿಗೆ ಕಲಹ

ಧನಸ್ಸು: ಪಾಲುದಾರಿಕೆಯಲ್ಲಿ ಮನಸ್ತಾಪ, ಸ್ನೇಹಿತರೆ ಶತ್ರುಗಳಾಗುವರು, ತಾಯಿಯೊಡನೆ ಮನಸ್ತಾಪ

ಮಕರ: ಭೂಮಿ ವಿಚಾರವಾಗಿ ಕಿರಿಕಿರಿ, ಸಹೋದರನಿಂದ ಅವಘಡ, ಪ್ರೀತಿ ಪ್ರೇಮದ ವಿಚಾರದಲ್ಲಿ ಸಂಕಷ್ಟ,

ಕುಂಭ: ಬಂಧುಗಳೊಂದಿಗೆ ಮನಸ್ತಾಪ, ದ್ವಿಚಕ್ರ ವಾಹನಗಳಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಮತ್ತು ಆತಂಕ

ಮೀನ: ಕಂಕಣ ಭಾಗ್ಯದ ಯೋಗ, ಮಕ್ಕಳಿಗೆ ಉತ್ತಮ ಅವಕಾಶ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago