Featured

02-07-2021 : ಇಂದಿನ ದಿನ ಭವಿಷ್ಯ -Vishwanews24

02-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಾಲದ ಸಹಾಯ, ಬಂಧುಗಳು ಮತ್ತು ನೆರೆಹೊರೆಯವರ ಭೇಟಿ, ದೂರ ಪ್ರಯಾಣದಿಂದ ಮಾನಸಿಕ ನೆಮ್ಮದಿ

ವೃಷಭ: ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಮುಕ್ತಿ, ಮಕ್ಕಳಿಂದ ಅನುಕೂಲ, ಗೃಹ ಮತ್ತು ಸ್ಥಳ, ಬದಲಾವಣೆಯಿಂದ ಅನುಕೂಲ, ಪತ್ರ

ಮಿಥುನ: ಅಧಿಕ ಖರ್ಚು, ಉದ್ಯೋಗ ಅನುಕೂಲ

ಕಟಕ: ಉದ್ಯೋಗ ಹುಡುಕಾಟ, ಅಧಿಕ ಖರ್ಚು, ಆತ್ಮೀಯರಿಂದ ಬಂಧುಗಳಿಂದ ಅನುಕೂಲ

ಸಿಂಹ: ಅನಿರೀಕ್ಷಿತ ಆದಾಯ, ಮಕ್ಕಳಿಗಾಗಿ ಅಧಿಕ ಖರ್ಚು, ತಂದೆಯೊಡನೆ ಮನಸ್ತಾಪ

ಕನ್ಯಾ: ಉದ್ಯೋಗದಲ್ಲಿ ಅನುಕೂಲ, ಕಂಕಣ ಭಾಗ್ಯ, ದಾಯಾದಿಗಳ ಜೊತೆ ಕಲಹ

ತುಲಾ: ಆಯುಧಗಳಿಂದ ಪೆಟ್ಟು, ಸಂಗಾತಿ ಅಥವಾ ಸ್ನೇಹಿತರೊಂದಿಗೆ ಕಲಹ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ

ವೃಶ್ಚಿಕ: ಚಿರಾಸ್ತಿ ಕಲಹಗಳು, ಕಷ್ಟನಷ್ಟಗಳಿಗೆ ಕುಟುಂಬದಿಂದ ಸಾಂತ್ವಾನ, ಪ್ರೀತಿ ಪ್ರೇಮ ವಿಚಾರವಾಗಿ, ಮಕ್ಕಳೊಂದಿಗೆ ಕಲಹ

ಧನಸ್ಸು: ಪಾಲುದಾರಿಕೆಯಲ್ಲಿ ಮನಸ್ತಾಪ, ಸ್ನೇಹಿತರೆ ಶತ್ರುಗಳಾಗುವರು, ತಾಯಿಯೊಡನೆ ಮನಸ್ತಾಪ

ಮಕರ: ಭೂಮಿ ವಿಚಾರವಾಗಿ ಕಿರಿಕಿರಿ, ಸಹೋದರನಿಂದ ಅವಘಡ, ಪ್ರೀತಿ ಪ್ರೇಮದ ವಿಚಾರದಲ್ಲಿ ಸಂಕಷ್ಟ,

ಕುಂಭ: ಬಂಧುಗಳೊಂದಿಗೆ ಮನಸ್ತಾಪ, ದ್ವಿಚಕ್ರ ವಾಹನಗಳಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಮತ್ತು ಆತಂಕ

ಮೀನ: ಕಂಕಣ ಭಾಗ್ಯದ ಯೋಗ, ಮಕ್ಕಳಿಗೆ ಉತ್ತಮ ಅವಕಾಶ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago