ಮೇಷ: ಸಾಲದ ಸಹಾಯ, ಬಂಧುಗಳು ಮತ್ತು ನೆರೆಹೊರೆಯವರ ಭೇಟಿ, ದೂರ ಪ್ರಯಾಣದಿಂದ ಮಾನಸಿಕ ನೆಮ್ಮದಿ
ವೃಷಭ: ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಮುಕ್ತಿ, ಮಕ್ಕಳಿಂದ ಅನುಕೂಲ, ಗೃಹ ಮತ್ತು ಸ್ಥಳ, ಬದಲಾವಣೆಯಿಂದ ಅನುಕೂಲ, ಪತ್ರ
ಮಿಥುನ: ಅಧಿಕ ಖರ್ಚು, ಉದ್ಯೋಗ ಅನುಕೂಲ
ಕಟಕ: ಉದ್ಯೋಗ ಹುಡುಕಾಟ, ಅಧಿಕ ಖರ್ಚು, ಆತ್ಮೀಯರಿಂದ ಬಂಧುಗಳಿಂದ ಅನುಕೂಲ
ಸಿಂಹ: ಅನಿರೀಕ್ಷಿತ ಆದಾಯ, ಮಕ್ಕಳಿಗಾಗಿ ಅಧಿಕ ಖರ್ಚು, ತಂದೆಯೊಡನೆ ಮನಸ್ತಾಪ
ಕನ್ಯಾ: ಉದ್ಯೋಗದಲ್ಲಿ ಅನುಕೂಲ, ಕಂಕಣ ಭಾಗ್ಯ, ದಾಯಾದಿಗಳ ಜೊತೆ ಕಲಹ
ತುಲಾ: ಆಯುಧಗಳಿಂದ ಪೆಟ್ಟು, ಸಂಗಾತಿ ಅಥವಾ ಸ್ನೇಹಿತರೊಂದಿಗೆ ಕಲಹ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ
ವೃಶ್ಚಿಕ: ಚಿರಾಸ್ತಿ ಕಲಹಗಳು, ಕಷ್ಟನಷ್ಟಗಳಿಗೆ ಕುಟುಂಬದಿಂದ ಸಾಂತ್ವಾನ, ಪ್ರೀತಿ ಪ್ರೇಮ ವಿಚಾರವಾಗಿ, ಮಕ್ಕಳೊಂದಿಗೆ ಕಲಹ
ಧನಸ್ಸು: ಪಾಲುದಾರಿಕೆಯಲ್ಲಿ ಮನಸ್ತಾಪ, ಸ್ನೇಹಿತರೆ ಶತ್ರುಗಳಾಗುವರು, ತಾಯಿಯೊಡನೆ ಮನಸ್ತಾಪ
ಮಕರ: ಭೂಮಿ ವಿಚಾರವಾಗಿ ಕಿರಿಕಿರಿ, ಸಹೋದರನಿಂದ ಅವಘಡ, ಪ್ರೀತಿ ಪ್ರೇಮದ ವಿಚಾರದಲ್ಲಿ ಸಂಕಷ್ಟ,
ಕುಂಭ: ಬಂಧುಗಳೊಂದಿಗೆ ಮನಸ್ತಾಪ, ದ್ವಿಚಕ್ರ ವಾಹನಗಳಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಮತ್ತು ಆತಂಕ
ಮೀನ: ಕಂಕಣ ಭಾಗ್ಯದ ಯೋಗ, ಮಕ್ಕಳಿಗೆ ಉತ್ತಮ ಅವಕಾಶ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…