Featured

02-08-2021  : ಇಂದಿನ ದಿನ ಭವಿಷ್ಯ -Vishwanews24

02-08-2021  : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ನೇಹಿತರಿಂದ ನಿಂದನೆ, ಪರರ ಧನ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ, ಶತ್ರುನಾಶ, ಭಾಗ್ಯ ವೃದ್ಧಿ, ಮನಃಶಾಂತಿ.

ವೃಷಭ: ಋಣಭಾದೆ, ದುಷ್ಟಬುದ್ಧಿ, ಮನಸ್ತಾಪ, ವ್ಯರ್ಥ ಧನಹಾನಿ, ವ್ಯಾಪಾರದಲ್ಲಿ ಏರುಪೇರು, ಮೃತ್ಯು ಭಯ.

ಮಿಥುನ: ದಾಯಾದಿ ಕಲಹ, ಅಧಿಕ ಖರ್ಚು, ದೂರ ಪ್ರಯಾಣ, ಮನಃಶಾಂತಿ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ.

ಕಟಕ: ಉತ್ತಮ ವ್ಯಾಪಾರ ವಹಿವಾಟು, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರ ಖರೀದಿ, ವಿವಾಹ ಯೋಗ, ಆರೋಗ್ಯ ವೃದ್ಧಿ,.

ಸಿಂಹ: ವಾಹನ ಖರೀದಿ, ಸಮಾಜದಲ್ಲಿ ಗೌರವ ಕೀರ್ತಿ, ವ್ಯಾಪಾರದಲ್ಲಿ ಧನಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ತ್ರೀ ಲಾಭ.

ಕನ್ಯಾ: ಕೆಲಸದಲ್ಲಿ ಜಯ, ಮಿತ್ರರ ಸಹಾಯ, ಮಾತಿನ ಚಕಮುಕಿ, ವಿವಾಹಕ್ಕೆ ತೊಂದರೆ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ತುಲಾ: ಗುರು ಹಿರಿಯರ ಭೇಟಿ, ಧನಲಾಭ, ನೀವಾಡುವ ಮಾತಿನಿಂದ ಅನರ್ಥ, ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳು.

ವೃಶ್ಚಿಕ: ನಾನಾ ರೀತಿಯ ತೊಂದರೆಗಳು, ಕಾರ್ಯ ವಿಕಲ್ಪ, ಚಂಚಲ ಮನಸ್ಸು, ಆಸ್ತಿ ವಿಚಾರದಲ್ಲಿ ಕಲಹ, ಶತ್ರು ಧ್ವಂಸ.

ಧನಸು: ಯತ್ನ ಕಾರ್ಯಗಳಲ್ಲಿ ಜಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಲಾಭ, ಉದ್ಯೋಗದಲ್ಲಿ ಪ್ರಗತಿ, ಹಿತ ಶತ್ರು ಭಾದೆ.

ಮಕರ: ಮಹಿಳೆಯರಿಗೆ ತೊಂದರೆ, ಅಧಿಕಾರಿಗಳಲ್ಲಿ ಕಲಹ, ದಾಂಪತ್ಯ ಸಮಸ್ಯೆ, ನಂಬಿದ ಜನರಿಂದ ಅಶಾಂತಿ, ಅಕಾಲ ಭೋಜನ.

ಕುಂಭ: ವಿರೋಧಿಗಳಿಂದ ಕುತಂತ್ರ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಆಲಸ್ಯ ಮನೋಭಾವ

ಮೀನ: ಶೀತ ಸಂಬಂಧ ರೋಗ, ಭೂಲಾಭ, ಮಾತೃವಿನ ಆಶೀರ್ವಾದ, ಸುಖಜೀವನ, ಭೋಗವಸ್ತು ಪ್ರಾಪ್ತಿ, ಮನಃಶಾಂತಿ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

3 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

6 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

6 hours ago