Featured

02-08-2021  : ಇಂದಿನ ದಿನ ಭವಿಷ್ಯ -Vishwanews24

02-08-2021  : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ನೇಹಿತರಿಂದ ನಿಂದನೆ, ಪರರ ಧನ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ, ಶತ್ರುನಾಶ, ಭಾಗ್ಯ ವೃದ್ಧಿ, ಮನಃಶಾಂತಿ.

ವೃಷಭ: ಋಣಭಾದೆ, ದುಷ್ಟಬುದ್ಧಿ, ಮನಸ್ತಾಪ, ವ್ಯರ್ಥ ಧನಹಾನಿ, ವ್ಯಾಪಾರದಲ್ಲಿ ಏರುಪೇರು, ಮೃತ್ಯು ಭಯ.

ಮಿಥುನ: ದಾಯಾದಿ ಕಲಹ, ಅಧಿಕ ಖರ್ಚು, ದೂರ ಪ್ರಯಾಣ, ಮನಃಶಾಂತಿ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ.

ಕಟಕ: ಉತ್ತಮ ವ್ಯಾಪಾರ ವಹಿವಾಟು, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರ ಖರೀದಿ, ವಿವಾಹ ಯೋಗ, ಆರೋಗ್ಯ ವೃದ್ಧಿ,.

ಸಿಂಹ: ವಾಹನ ಖರೀದಿ, ಸಮಾಜದಲ್ಲಿ ಗೌರವ ಕೀರ್ತಿ, ವ್ಯಾಪಾರದಲ್ಲಿ ಧನಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ತ್ರೀ ಲಾಭ.

ಕನ್ಯಾ: ಕೆಲಸದಲ್ಲಿ ಜಯ, ಮಿತ್ರರ ಸಹಾಯ, ಮಾತಿನ ಚಕಮುಕಿ, ವಿವಾಹಕ್ಕೆ ತೊಂದರೆ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ತುಲಾ: ಗುರು ಹಿರಿಯರ ಭೇಟಿ, ಧನಲಾಭ, ನೀವಾಡುವ ಮಾತಿನಿಂದ ಅನರ್ಥ, ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳು.

ವೃಶ್ಚಿಕ: ನಾನಾ ರೀತಿಯ ತೊಂದರೆಗಳು, ಕಾರ್ಯ ವಿಕಲ್ಪ, ಚಂಚಲ ಮನಸ್ಸು, ಆಸ್ತಿ ವಿಚಾರದಲ್ಲಿ ಕಲಹ, ಶತ್ರು ಧ್ವಂಸ.

ಧನಸು: ಯತ್ನ ಕಾರ್ಯಗಳಲ್ಲಿ ಜಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಲಾಭ, ಉದ್ಯೋಗದಲ್ಲಿ ಪ್ರಗತಿ, ಹಿತ ಶತ್ರು ಭಾದೆ.

ಮಕರ: ಮಹಿಳೆಯರಿಗೆ ತೊಂದರೆ, ಅಧಿಕಾರಿಗಳಲ್ಲಿ ಕಲಹ, ದಾಂಪತ್ಯ ಸಮಸ್ಯೆ, ನಂಬಿದ ಜನರಿಂದ ಅಶಾಂತಿ, ಅಕಾಲ ಭೋಜನ.

ಕುಂಭ: ವಿರೋಧಿಗಳಿಂದ ಕುತಂತ್ರ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಆಲಸ್ಯ ಮನೋಭಾವ

ಮೀನ: ಶೀತ ಸಂಬಂಧ ರೋಗ, ಭೂಲಾಭ, ಮಾತೃವಿನ ಆಶೀರ್ವಾದ, ಸುಖಜೀವನ, ಭೋಗವಸ್ತು ಪ್ರಾಪ್ತಿ, ಮನಃಶಾಂತಿ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

17 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

17 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

17 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

20 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

20 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

20 hours ago