ಮೇಷ: ಸ್ನೇಹಿತರಿಂದ ನಿಂದನೆ, ಪರರ ಧನ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ, ಶತ್ರುನಾಶ, ಭಾಗ್ಯ ವೃದ್ಧಿ, ಮನಃಶಾಂತಿ.
ವೃಷಭ: ಋಣಭಾದೆ, ದುಷ್ಟಬುದ್ಧಿ, ಮನಸ್ತಾಪ, ವ್ಯರ್ಥ ಧನಹಾನಿ, ವ್ಯಾಪಾರದಲ್ಲಿ ಏರುಪೇರು, ಮೃತ್ಯು ಭಯ.
ಮಿಥುನ: ದಾಯಾದಿ ಕಲಹ, ಅಧಿಕ ಖರ್ಚು, ದೂರ ಪ್ರಯಾಣ, ಮನಃಶಾಂತಿ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ.
ಕಟಕ: ಉತ್ತಮ ವ್ಯಾಪಾರ ವಹಿವಾಟು, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರ ಖರೀದಿ, ವಿವಾಹ ಯೋಗ, ಆರೋಗ್ಯ ವೃದ್ಧಿ,.
ಸಿಂಹ: ವಾಹನ ಖರೀದಿ, ಸಮಾಜದಲ್ಲಿ ಗೌರವ ಕೀರ್ತಿ, ವ್ಯಾಪಾರದಲ್ಲಿ ಧನಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ತ್ರೀ ಲಾಭ.
ಕನ್ಯಾ: ಕೆಲಸದಲ್ಲಿ ಜಯ, ಮಿತ್ರರ ಸಹಾಯ, ಮಾತಿನ ಚಕಮುಕಿ, ವಿವಾಹಕ್ಕೆ ತೊಂದರೆ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.
ತುಲಾ: ಗುರು ಹಿರಿಯರ ಭೇಟಿ, ಧನಲಾಭ, ನೀವಾಡುವ ಮಾತಿನಿಂದ ಅನರ್ಥ, ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳು.
ವೃಶ್ಚಿಕ: ನಾನಾ ರೀತಿಯ ತೊಂದರೆಗಳು, ಕಾರ್ಯ ವಿಕಲ್ಪ, ಚಂಚಲ ಮನಸ್ಸು, ಆಸ್ತಿ ವಿಚಾರದಲ್ಲಿ ಕಲಹ, ಶತ್ರು ಧ್ವಂಸ.
ಧನಸು: ಯತ್ನ ಕಾರ್ಯಗಳಲ್ಲಿ ಜಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಲಾಭ, ಉದ್ಯೋಗದಲ್ಲಿ ಪ್ರಗತಿ, ಹಿತ ಶತ್ರು ಭಾದೆ.
ಮಕರ: ಮಹಿಳೆಯರಿಗೆ ತೊಂದರೆ, ಅಧಿಕಾರಿಗಳಲ್ಲಿ ಕಲಹ, ದಾಂಪತ್ಯ ಸಮಸ್ಯೆ, ನಂಬಿದ ಜನರಿಂದ ಅಶಾಂತಿ, ಅಕಾಲ ಭೋಜನ.
ಕುಂಭ: ವಿರೋಧಿಗಳಿಂದ ಕುತಂತ್ರ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಆಲಸ್ಯ ಮನೋಭಾವ
ಮೀನ: ಶೀತ ಸಂಬಂಧ ರೋಗ, ಭೂಲಾಭ, ಮಾತೃವಿನ ಆಶೀರ್ವಾದ, ಸುಖಜೀವನ, ಭೋಗವಸ್ತು ಪ್ರಾಪ್ತಿ, ಮನಃಶಾಂತಿ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…