Featured

03-01-2022 : ಇಂದಿನ ದಿನ ಭವಿಷ್ಯ -Vishwanews24

03-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಖರ್ಚು, ಆರೋಗ್ಯ ಸಮಸ್ಯೆ, ದೂರ ಪ್ರಯಾಣ, ಸ್ಥಳ ಬದಲಾವಣೆ.

ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣವ್ಯಯ, ಮನಸ್ಸಿನಲ್ಲಿ ಆತಂಕ, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.

ಮಿಥುನ: ಯತ್ನ ಕಾರ್ಯ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ, ಪ್ರವಾಸ ಸಾಧ್ಯತೆ, ಆಕಸ್ಮಿಕ ಸಮಸ್ಯೆಗೆ ಸಿಲುಕುವಿರಿ.

ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿನಲ್ಲಿ ನಾನಾ ಚಿಂತೆ, ದ್ರವ್ಯ ನಷ್ಟ, ತೀರ್ಥಯಾತ್ರಾ ದರ್ಶನ, ಅಶುಭ ಫಲ.

ಸಿಂಹ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಕಲಹ, ಯೋಚಿಸಿ ನಿರ್ಧರಿಸಿ.

ಕನ್ಯಾ: ಮಿತ್ರರಿಂದ ಸಹಾಯ, ದೂರ ಪ್ರಯಾಣ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ.

ತುಲಾ: ಮಿತ್ರರಿಂದ ಧನ ಸಹಾಯ, ಮಿಶ್ರಫಲ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಏರುಪೇರು,

ವೃಶ್ಚಿಕ: ನಂಬಿಕೆದ್ರೋಹ, ಅನ್ಯರಲ್ಲಿ ವೈಮನಸ್ಸು, ಋಣಭಾದೆ, ತೀರ್ಥಯಾತ್ರಾ ದರ್ಶನ, ಕುಟುಂಬ ಸೌಖ್ಯ, ಚಂಚಲ ಸ್ವಭಾವ.

ಧನಸ್ಸು: ಮನಸ್ಸಿನ ಮೇಲೆ ದುಷ್ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ, ದಂಡ ಕಟ್ಟುವ ಸಾಧ್ಯತೆ, ದೂರ ಪ್ರಯಾಣ.

ಮಕರ: ಶ್ರಮಕ್ಕೆ ತಕ್ಕ ಫಲ, ಆತ್ಮೀಯರಲ್ಲಿ ಕಲಹ, ರಿಯಲ್ ಎಸ್ಟೇಟ್‌ನವರಿಗೆ ನಷ್ಟ, ಅಧಿಕಾರಿಗಳಿಂದ ತೊಂದರೆ, ಕುಟುಂಬದಲ್ಲಿ ತಾಳ್ಮೆ ಅತ್ಯಗತ್ಯ.

ಕುಂಭ: ಯತ್ನ ಕಾರ್ಯಗಳಲ್ಲಿ ತೊಂದರೆ, ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಯೋಗ, ಶುಭ ಫಲ.

ಮೀನ: ಧನ ಲಾಭ, ಯಾರನ್ನು ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ವಿವಾಹ ಯೋಗ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

6 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

12 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

14 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

14 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

14 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

14 hours ago