Featured

03-02-2022 : ಇಂದಿನ ದಿನ ಭವಿಷ್ಯ -Vishwanews24

03-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ,ದುಡುಕಿನ ಮಾತಿನಿಂದ ಸಮಸ್ಯೆ, ವಿಪರೀತ ಕೋಪ ಆತಂಕ, ಗುಪ್ತ ವಿಷಯಗಳಿಂದ ಅಪವಾದ, ಸ್ವಂತ ಉದ್ಯಮದಲ್ಲಿ ಅನುಕೂಲ

ವೃಷಭ ರಾಶಿ:ಯಂತ್ರೋಪಕರಣಗಳಿಗೆ ಖರ್ಚು, ಆತುರದ ನಿರ್ಧಾರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ ಅನುಕೂಲ, ಬಂಧು ಬಾಂಧವರಿಂದ ನಷ್ಟ ಮತ್ತು ಒತ್ತಡ, ಪಾಲುದಾರಿಕೆಯಲ್ಲಿ ಸಮಸ್ಯೆಗಳು

ಮಿಥುನ ರಾಶಿ: ದುಃಸ್ವಪ್ನಗಳು,ಶತ್ರು ಕಾಟ, ಸಾಲಬಾಧೆ,ಕುಟುಂಬಸ್ಥರಿಂದ ವಿರೋಧ, ಅಕ್ರಮ ಆಲೋಚನೆ ಅಧಿಕ ಉಷ್ಣ, ತಲೆನೋವು ಪಿತ್ತ ಮಾತಿನಿಂದ ಸಂಕಷ್ಟ

ಕಟಕ ರಾಶಿ: ಉದ್ಯೋಗ ಲಾಭ,ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು,ಮಕ್ಕಳಿಂದ ಅದೃಷ್ಟ

ವಿದ್ಯಾಭ್ಯಾಸ ಪ್ರಗತಿ,ಸಂತಾನ ಚಿಂತೆ, ಪ್ರೀತಿ-ಪ್ರೇಮದಲ್ಲಿ ಗೊಂದಲ, ಲಾಭದಲ್ಲಿ ಚೇತರಿಕೆ

ಸಿಂಹ ರಾಶಿ: ಸ್ಥಿರಾಸ್ತಿ ಯೋಗ,ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಅದೃಷ್ಟ

ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ತೊಂದರೆ, ಸಂಶಯಗಳಿಂದ ನೆಮ್ಮದಿ ಭಂಗ

ಕನ್ಯಾ ರಾಶಿ: ಕೋರ್ಟ್ ಕೇಸ್‍ಗಳ ಒದ್ದಾಟ, ಕಲಹಗಳು ಅಪವಾದ ಅಪ ನಿಂದನೆ, ಸೋಲು ನಷ್ಟ ನಿರಾಸೆ ಅನಗತ್ಯ ತಿರುಗಾಟ,ಅನಾರೋಗ್ಯ, ಪತ್ರ ವ್ಯವಹಾರಗಳಲ್ಲಿ ಅನುಕೂಲ

ತುಲಾ ರಾಶಿ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ ಬೆಂಕಿ ಯಂತ್ರ ವಾಹನದಿಂದ ಜಾಗ್ರತೆ, ಉತ್ತಮ ಹೆಸರು ಮಾಡುವ ಹಂಬಲ, ದುಡುಕಿನ ಮಾತಿನಿಂದ ದಾಂಪತ್ಯದಲ್ಲಿ ತೊಂದರೆ

ವೃಶ್ಚಿಕ ರಾಶಿ: ಶತ್ರುಗಳಿಂದ ವೇದನೆ ಆಲಸ್ಯ ಬೇಸರ, ಉಡಾಫೆಯ ನಡವಳಿಕೆ ದಾಂಪತ್ಯ ವಿರಸ ಶತ್ರುಗಳು ಮತ್ತು ಸಾಲದ ಗಾಬರಿ ವೈದ್ಯ, ಅನಾರೋಗ್ಯ ಪ್ರಯಾಣದಲ್ಲಿ ಗೊಂದಲಗಳು

ಧನಸ್ಸು ರಾಶಿ: ಶತ್ರು ನಾಶ,ಅಸಮಾಧಾನದಿಂದ ಕೋಪ, ಮಕ್ಕಳಿಂದ ಅನುಕೂಲ ಉದ್ಯೋಗ ಲಾಭ, ಯಂತ್ರೋಪಕರಣಗಳಿಂದ ನಷ್ಟ, ಪ್ರಯಾಣದಲ್ಲಿ ಅಡೆತಡೆಗಳು, ಆರ್ಥಿಕ ವ್ಯವಹಾರದ ಚಿಂತೆ

ಮಕರ ರಾಶಿ: ಶುಭಫಲ,ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು ಮಾಟ ಮಂತ್ರ ತಂತ್ರದ ಸನ್ನಿವೇಶ, ತಾಯಿಂದ ಸಹಕಾರ, ಪ್ರೀತಿ-ಪ್ರೇಮದಲ್ಲಿ ಆತುರದ ನಿರ್ಧಾರ

ಕುಂಭ ರಾಶಿ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲ ನೆರೆಹೊರೆಯವರಿಂದ ಒತ್ತಡ, ಶತ್ರುಗಳಿಂದ ತೊಂದರೆಯಾಗುವ ಆತಂಕ, ಉದ್ಯೋಗ ಅನುಕೂಲ

ಮೀನ ರಾಶಿ: ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆಯಿಂದ ಅವಕಾಶ ಪ್ರಾಪ್ತಿ, ಮಹಿಳೆಯರಿಂದ ತೊಂದರೆಯಾಗುವ ಆತಂಕ, ಪ್ರೇಮಿಗಳಲ್ಲಿ ಮನಸ್ತಾಪ, ವಿದ್ಯಾಭ್ಯಾಸದಲ್ಲಿ ಗೊಂದಲ, ದುಶ್ಚಟಗಳಿಂದ ನಷ್ಟ

Vishwa News 24

Recent Posts

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

20 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

21 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

21 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

24 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

24 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

24 hours ago