ಮೇಷ ರಾಶಿ: ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ,ದುಡುಕಿನ ಮಾತಿನಿಂದ ಸಮಸ್ಯೆ, ವಿಪರೀತ ಕೋಪ ಆತಂಕ, ಗುಪ್ತ ವಿಷಯಗಳಿಂದ ಅಪವಾದ, ಸ್ವಂತ ಉದ್ಯಮದಲ್ಲಿ ಅನುಕೂಲ
ವೃಷಭ ರಾಶಿ:ಯಂತ್ರೋಪಕರಣಗಳಿಗೆ ಖರ್ಚು, ಆತುರದ ನಿರ್ಧಾರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ ಅನುಕೂಲ, ಬಂಧು ಬಾಂಧವರಿಂದ ನಷ್ಟ ಮತ್ತು ಒತ್ತಡ, ಪಾಲುದಾರಿಕೆಯಲ್ಲಿ ಸಮಸ್ಯೆಗಳು
ಮಿಥುನ ರಾಶಿ: ದುಃಸ್ವಪ್ನಗಳು,ಶತ್ರು ಕಾಟ, ಸಾಲಬಾಧೆ,ಕುಟುಂಬಸ್ಥರಿಂದ ವಿರೋಧ, ಅಕ್ರಮ ಆಲೋಚನೆ ಅಧಿಕ ಉಷ್ಣ, ತಲೆನೋವು ಪಿತ್ತ ಮಾತಿನಿಂದ ಸಂಕಷ್ಟ
ಕಟಕ ರಾಶಿ: ಉದ್ಯೋಗ ಲಾಭ,ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು,ಮಕ್ಕಳಿಂದ ಅದೃಷ್ಟ
ವಿದ್ಯಾಭ್ಯಾಸ ಪ್ರಗತಿ,ಸಂತಾನ ಚಿಂತೆ, ಪ್ರೀತಿ-ಪ್ರೇಮದಲ್ಲಿ ಗೊಂದಲ, ಲಾಭದಲ್ಲಿ ಚೇತರಿಕೆ
ಸಿಂಹ ರಾಶಿ: ಸ್ಥಿರಾಸ್ತಿ ಯೋಗ,ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಅದೃಷ್ಟ
ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ತೊಂದರೆ, ಸಂಶಯಗಳಿಂದ ನೆಮ್ಮದಿ ಭಂಗ
ಕನ್ಯಾ ರಾಶಿ: ಕೋರ್ಟ್ ಕೇಸ್ಗಳ ಒದ್ದಾಟ, ಕಲಹಗಳು ಅಪವಾದ ಅಪ ನಿಂದನೆ, ಸೋಲು ನಷ್ಟ ನಿರಾಸೆ ಅನಗತ್ಯ ತಿರುಗಾಟ,ಅನಾರೋಗ್ಯ, ಪತ್ರ ವ್ಯವಹಾರಗಳಲ್ಲಿ ಅನುಕೂಲ
ತುಲಾ ರಾಶಿ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ ಬೆಂಕಿ ಯಂತ್ರ ವಾಹನದಿಂದ ಜಾಗ್ರತೆ, ಉತ್ತಮ ಹೆಸರು ಮಾಡುವ ಹಂಬಲ, ದುಡುಕಿನ ಮಾತಿನಿಂದ ದಾಂಪತ್ಯದಲ್ಲಿ ತೊಂದರೆ
ವೃಶ್ಚಿಕ ರಾಶಿ: ಶತ್ರುಗಳಿಂದ ವೇದನೆ ಆಲಸ್ಯ ಬೇಸರ, ಉಡಾಫೆಯ ನಡವಳಿಕೆ ದಾಂಪತ್ಯ ವಿರಸ ಶತ್ರುಗಳು ಮತ್ತು ಸಾಲದ ಗಾಬರಿ ವೈದ್ಯ, ಅನಾರೋಗ್ಯ ಪ್ರಯಾಣದಲ್ಲಿ ಗೊಂದಲಗಳು
ಧನಸ್ಸು ರಾಶಿ: ಶತ್ರು ನಾಶ,ಅಸಮಾಧಾನದಿಂದ ಕೋಪ, ಮಕ್ಕಳಿಂದ ಅನುಕೂಲ ಉದ್ಯೋಗ ಲಾಭ, ಯಂತ್ರೋಪಕರಣಗಳಿಂದ ನಷ್ಟ, ಪ್ರಯಾಣದಲ್ಲಿ ಅಡೆತಡೆಗಳು, ಆರ್ಥಿಕ ವ್ಯವಹಾರದ ಚಿಂತೆ
ಮಕರ ರಾಶಿ: ಶುಭಫಲ,ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು ಮಾಟ ಮಂತ್ರ ತಂತ್ರದ ಸನ್ನಿವೇಶ, ತಾಯಿಂದ ಸಹಕಾರ, ಪ್ರೀತಿ-ಪ್ರೇಮದಲ್ಲಿ ಆತುರದ ನಿರ್ಧಾರ
ಕುಂಭ ರಾಶಿ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲ ನೆರೆಹೊರೆಯವರಿಂದ ಒತ್ತಡ, ಶತ್ರುಗಳಿಂದ ತೊಂದರೆಯಾಗುವ ಆತಂಕ, ಉದ್ಯೋಗ ಅನುಕೂಲ
ಮೀನ ರಾಶಿ: ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆಯಿಂದ ಅವಕಾಶ ಪ್ರಾಪ್ತಿ, ಮಹಿಳೆಯರಿಂದ ತೊಂದರೆಯಾಗುವ ಆತಂಕ, ಪ್ರೇಮಿಗಳಲ್ಲಿ ಮನಸ್ತಾಪ, ವಿದ್ಯಾಭ್ಯಾಸದಲ್ಲಿ ಗೊಂದಲ, ದುಶ್ಚಟಗಳಿಂದ ನಷ್ಟ
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…