Featured

03-05-2022 : ಇಂದಿನ ದಿನ ಭವಿಷ್ಯ -Vishwanews24

03-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕ ಪರಿಸ್ಥಿತಿ ಸುಧಾರಣೆ, ಯತ್ನ ಕಾರ್ಯಗಳಲ್ಲಿ ಪ್ರಗತಿ, ವೃಥಾ ತಿರುಗಾಟ, ಕುಟುಂಬ ಸೌಖ್ಯ, ಉದ್ಯೋಗದಲ್ಲಿ ಬಡ್ತಿ.

ವೃಷಭ: ಬಂಧು ಮಿತ್ರರಲ್ಲಿ ವಿರೋಧ, ವಿವಾಹಕ್ಕೆ ಅಡತಡೆ, ಬಂಧುಗಳಲ್ಲಿ ಕಲಹ, ಕುಟುಂಬದಲ್ಲಿ ಅನಾರೋಗ್ಯ.

ಮಿಥುನ: ದೇವತಾ ಕಾರ್ಯಗಳಿಂದ ನೆಮ್ಮದಿ, ಧನಪ್ರಾಪ್ತಿ, ಸರ್ಕಾರಿ ಕೆಲಸಗಳಲ್ಲಿ ಅಲ್ಪ ಪ್ರಗತಿ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

ಕಟಕ: ಮಿತ್ರರಲ್ಲಿ ದ್ವೇಷ,ವೃಥಾ ಖರ್ಚು, ಯತ್ನ ಕಾರ್ಯಗಳಲ್ಲಿ ಪ್ರಗತಿ, ಅಶಾಂತಿ, ಮನೆಯಲ್ಲಿ ಮಂಗಳಕಾರ್ಯ.

ಸಿಂಹ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಅಲ್ಪ ಆದಾಯ ಅಧಿಕ ಖರ್ಚು, ತೀರ್ಥಯಾತ್ರೆ, ಧರ್ಮಕಾರ್ಯಗಳಿಂದ ಗೌರವ.

ಕನ್ಯಾ: ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಅಭಿವೃದ್ಧಿ, ಕೆಲಸ ಕಾರ್ಯಗಳಲ್ಲಿ ತಿರುಗಾಟ, ಸ್ಥಳ ಬದಲಾವಣೆ, ಅಧಿಕಾರಿಗಳಿಂದ ಕಿರುಕುಳ.

ತುಲಾ: ಎಲ್ಲಿ ಹೋದರು ಅಶಾಂತಿ, ಸ್ಥಿರಾಸ್ತಿ ಮಾರಾಟ, ಕೆಟ್ಟ ಮಾತುಗಳನ್ನು ಆಡುವುದು, ವಾಹನ ರಿಪೇರಿ, ಹಣದ ತೊಂದರೆ.

ವೃಶ್ಚಿಕ: ಪರರಿಗೆ ವಂಚಿಸುವುದು, ಋಣಭಾದೆ, ವ್ಯಾಸಂಗದಲ್ಲಿ ಮುನ್ನಡೆ, ಶತ್ರು ನಾಶ, ಕೆಲಸಗಳಲ್ಲಿ ವಿಳಂಬ.

ಧನಸ್ಸು: ನಿರೀಕ್ಷಿತ ಆದಾಯ, ಇತರರ ಭಾವನೆಗಳಿಗೆ ಸ್ಪಂದಿಸುವಿರಿ, ಮನಶಾಂತಿ, ಆಶ್ಚರ್ಯಕರ ಸುದ್ದಿ ಕೇಳುವಿರಿ, ಶತ್ರು ಭಾದೆ.

ಮಕರ: ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ಕುಟುಂಬದಲ್ಲಿ ಅಸಂತೃಪ್ತಿ, ತಾಳ್ಮೆಯಿಂದ ವರ್ತಿಸಿ, ಮಿಶ್ರ ಫಲ.

ಕುಂಭ: ಹೊಸ ವ್ಯಕ್ತಿಗಳ ಪರಿಚಯ, ದ್ರವ್ಯಲಾಭ, ಹಿರಿಯರೊಂದಿಗೆ ಮಾತುಕತೆ, ವಿನಾಕಾರಣ ನಿಷ್ಟುರ.

ಮೀನ: ಹಣಕಾಸಿನ ವಿಷಯದಲ್ಲಿ ಎಚ್ಚರವಹಿಸಿ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ವಾಹನ ಅಪಘಾತ, ಕೈ ಕಾಲಿಗೆ ಏಟು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

22 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

22 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

22 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

22 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

22 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago