Featured

03-05-2022 : ಇಂದಿನ ದಿನ ಭವಿಷ್ಯ -Vishwanews24

03-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕ ಪರಿಸ್ಥಿತಿ ಸುಧಾರಣೆ, ಯತ್ನ ಕಾರ್ಯಗಳಲ್ಲಿ ಪ್ರಗತಿ, ವೃಥಾ ತಿರುಗಾಟ, ಕುಟುಂಬ ಸೌಖ್ಯ, ಉದ್ಯೋಗದಲ್ಲಿ ಬಡ್ತಿ.

ವೃಷಭ: ಬಂಧು ಮಿತ್ರರಲ್ಲಿ ವಿರೋಧ, ವಿವಾಹಕ್ಕೆ ಅಡತಡೆ, ಬಂಧುಗಳಲ್ಲಿ ಕಲಹ, ಕುಟುಂಬದಲ್ಲಿ ಅನಾರೋಗ್ಯ.

ಮಿಥುನ: ದೇವತಾ ಕಾರ್ಯಗಳಿಂದ ನೆಮ್ಮದಿ, ಧನಪ್ರಾಪ್ತಿ, ಸರ್ಕಾರಿ ಕೆಲಸಗಳಲ್ಲಿ ಅಲ್ಪ ಪ್ರಗತಿ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

ಕಟಕ: ಮಿತ್ರರಲ್ಲಿ ದ್ವೇಷ,ವೃಥಾ ಖರ್ಚು, ಯತ್ನ ಕಾರ್ಯಗಳಲ್ಲಿ ಪ್ರಗತಿ, ಅಶಾಂತಿ, ಮನೆಯಲ್ಲಿ ಮಂಗಳಕಾರ್ಯ.

ಸಿಂಹ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಅಲ್ಪ ಆದಾಯ ಅಧಿಕ ಖರ್ಚು, ತೀರ್ಥಯಾತ್ರೆ, ಧರ್ಮಕಾರ್ಯಗಳಿಂದ ಗೌರವ.

ಕನ್ಯಾ: ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಅಭಿವೃದ್ಧಿ, ಕೆಲಸ ಕಾರ್ಯಗಳಲ್ಲಿ ತಿರುಗಾಟ, ಸ್ಥಳ ಬದಲಾವಣೆ, ಅಧಿಕಾರಿಗಳಿಂದ ಕಿರುಕುಳ.

ತುಲಾ: ಎಲ್ಲಿ ಹೋದರು ಅಶಾಂತಿ, ಸ್ಥಿರಾಸ್ತಿ ಮಾರಾಟ, ಕೆಟ್ಟ ಮಾತುಗಳನ್ನು ಆಡುವುದು, ವಾಹನ ರಿಪೇರಿ, ಹಣದ ತೊಂದರೆ.

ವೃಶ್ಚಿಕ: ಪರರಿಗೆ ವಂಚಿಸುವುದು, ಋಣಭಾದೆ, ವ್ಯಾಸಂಗದಲ್ಲಿ ಮುನ್ನಡೆ, ಶತ್ರು ನಾಶ, ಕೆಲಸಗಳಲ್ಲಿ ವಿಳಂಬ.

ಧನಸ್ಸು: ನಿರೀಕ್ಷಿತ ಆದಾಯ, ಇತರರ ಭಾವನೆಗಳಿಗೆ ಸ್ಪಂದಿಸುವಿರಿ, ಮನಶಾಂತಿ, ಆಶ್ಚರ್ಯಕರ ಸುದ್ದಿ ಕೇಳುವಿರಿ, ಶತ್ರು ಭಾದೆ.

ಮಕರ: ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ಕುಟುಂಬದಲ್ಲಿ ಅಸಂತೃಪ್ತಿ, ತಾಳ್ಮೆಯಿಂದ ವರ್ತಿಸಿ, ಮಿಶ್ರ ಫಲ.

ಕುಂಭ: ಹೊಸ ವ್ಯಕ್ತಿಗಳ ಪರಿಚಯ, ದ್ರವ್ಯಲಾಭ, ಹಿರಿಯರೊಂದಿಗೆ ಮಾತುಕತೆ, ವಿನಾಕಾರಣ ನಿಷ್ಟುರ.

ಮೀನ: ಹಣಕಾಸಿನ ವಿಷಯದಲ್ಲಿ ಎಚ್ಚರವಹಿಸಿ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ವಾಹನ ಅಪಘಾತ, ಕೈ ಕಾಲಿಗೆ ಏಟು.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

12 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

13 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

20 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

21 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

21 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

3 days ago