Featured

03-07-2021 : ಇಂದಿನ ದಿನ ಭವಿಷ್ಯ -Vishwanews24

03-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಶುಭ ಯೋಗ ಪ್ರಾಪ್ತಿ, ಸ್ವಂತ ಕೆಲಸಗಳಲ್ಲಿ ನಿಧಾನ, ಉದ್ಯೋಗದಲ್ಲಿ ವಿಘ್ನ, ಮಾನಸಿಕ ನೆಮ್ಮದಿ ಪ್ರಾಪ್ತಿ.

ವೃಷಭ: ಉದ್ಯೋಗದಲ್ಲಿ ಒತ್ತಡ, ನಿದ್ರಾ ಭಂಗ, ಬಂಧು ಬಾಂಧವರಿಂದ ತೊಂದರೆ, ಬ್ಯಾಂಕುಗಳಿಂದ ಪತ್ರ ವ್ಯವಹಾರ.

ಮಿಥುನ: ಕೌಟುಂಬಿಕ-ಆರ್ಥಿಕ ಸಮಸ್ಯೆಗಳಿಂದ ಮುಕ್ತಿ, ಪ್ರೀತಿ ಪ್ರೇಮ ವಿಚಾರದಲ್ಲಿ ಜಯ,.

ಕಟಕ: ಉತ್ತಮ ಲಾಭ, ಉದ್ಯೋಗ ದೊರಕುವ ಮುನ್ಸೂಚನೆ, ಸಾಲದ ಸಹಾಯ ಸಿಗುವುದು.

ಸಿಂಹ: ಅಧಿಕ ಖರ್ಚು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಉದ್ಯೋಗ ಸ್ಥಳದಲ್ಲಿ ಮಾನಸಿಕ ಕಿರಿಕಿರಿ.

ಕನ್ಯಾ: ಆಕಸ್ಮಿಕ ಲಾಭ, ದಾಯಾದಿ ಕಲಹ, ಆಕಸ್ಮಿಕ ಪ್ರಯಾಣ.

ತುಲಾ: ಶುಭಕಾರ್ಯಗಳಿಗೆ ಪ್ರಯಾಣ, ಉದ್ಯೋಗ ಬದಲಾವಣೆ, ಸ್ವಂತ ವ್ಯಾಪಾರಕ್ಕೆ ತೊಂದರೆ.

ವೃಶ್ಚಿಕ: ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಮೋಜು ಮಸ್ತಿಗಾಗಿ ಖರ್ಚು.

ಧನಸ್ಸು: ಅನಿರೀಕ್ಷಿತ ಮಾನ ಸನ್ಮಾನಗಳು, ಭೂ ವ್ಯವಹಾರಗಳಲ್ಲಿ ಜಯ, ಸ್ನೇಹಿತರು ಮತ್ತು ಮಕ್ಕಳಿಂದ ಹೆಸರು.

ಮಕರ: ಮಾನಸಿಕ ನೆಮ್ಮದಿ ಪ್ರಾಪ್ತಿ, ಪ್ರೀತಿ-ಪ್ರೇಮದ ಆಲೋಚನೆ, ಕಂಕಣ ಭಾಗ್ಯಕ್ಕೆ ಶುಭ ಕಾಲ.

ಕುಂಭ: ಸಾಲದ ಸಹಾಯ ಬೇಡುವಿರಿ, ಆಸ್ತಿ ವಿಚಾರವಾಗಿ ಗೊಂದಲ, ಸ್ವಯಂಕೃತ ಅಪರಾಧಗಳಿಂದ ತೊಂದರೆ.

ಮೀನ: ಬಾಡಿಗೆದಾರರೊಂದಿಗೆ ವಾಗ್ವಾದ, ಸ್ತ್ರೀಯರಿಂದ ಅನುಕೂಲ, ಉದ್ಯೋಗದ ಭರವಸೆ, ತಂದೆಯಿಂದ ಧನ ನಷ್ಟ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago