ಮೇಷ: ಶುಭ ಯೋಗ ಪ್ರಾಪ್ತಿ, ಸ್ವಂತ ಕೆಲಸಗಳಲ್ಲಿ ನಿಧಾನ, ಉದ್ಯೋಗದಲ್ಲಿ ವಿಘ್ನ, ಮಾನಸಿಕ ನೆಮ್ಮದಿ ಪ್ರಾಪ್ತಿ.
ವೃಷಭ: ಉದ್ಯೋಗದಲ್ಲಿ ಒತ್ತಡ, ನಿದ್ರಾ ಭಂಗ, ಬಂಧು ಬಾಂಧವರಿಂದ ತೊಂದರೆ, ಬ್ಯಾಂಕುಗಳಿಂದ ಪತ್ರ ವ್ಯವಹಾರ.
ಮಿಥುನ: ಕೌಟುಂಬಿಕ-ಆರ್ಥಿಕ ಸಮಸ್ಯೆಗಳಿಂದ ಮುಕ್ತಿ, ಪ್ರೀತಿ ಪ್ರೇಮ ವಿಚಾರದಲ್ಲಿ ಜಯ,.
ಕಟಕ: ಉತ್ತಮ ಲಾಭ, ಉದ್ಯೋಗ ದೊರಕುವ ಮುನ್ಸೂಚನೆ, ಸಾಲದ ಸಹಾಯ ಸಿಗುವುದು.
ಸಿಂಹ: ಅಧಿಕ ಖರ್ಚು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಉದ್ಯೋಗ ಸ್ಥಳದಲ್ಲಿ ಮಾನಸಿಕ ಕಿರಿಕಿರಿ.
ಕನ್ಯಾ: ಆಕಸ್ಮಿಕ ಲಾಭ, ದಾಯಾದಿ ಕಲಹ, ಆಕಸ್ಮಿಕ ಪ್ರಯಾಣ.
ತುಲಾ: ಶುಭಕಾರ್ಯಗಳಿಗೆ ಪ್ರಯಾಣ, ಉದ್ಯೋಗ ಬದಲಾವಣೆ, ಸ್ವಂತ ವ್ಯಾಪಾರಕ್ಕೆ ತೊಂದರೆ.
ವೃಶ್ಚಿಕ: ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಮೋಜು ಮಸ್ತಿಗಾಗಿ ಖರ್ಚು.
ಧನಸ್ಸು: ಅನಿರೀಕ್ಷಿತ ಮಾನ ಸನ್ಮಾನಗಳು, ಭೂ ವ್ಯವಹಾರಗಳಲ್ಲಿ ಜಯ, ಸ್ನೇಹಿತರು ಮತ್ತು ಮಕ್ಕಳಿಂದ ಹೆಸರು.
ಮಕರ: ಮಾನಸಿಕ ನೆಮ್ಮದಿ ಪ್ರಾಪ್ತಿ, ಪ್ರೀತಿ-ಪ್ರೇಮದ ಆಲೋಚನೆ, ಕಂಕಣ ಭಾಗ್ಯಕ್ಕೆ ಶುಭ ಕಾಲ.
ಕುಂಭ: ಸಾಲದ ಸಹಾಯ ಬೇಡುವಿರಿ, ಆಸ್ತಿ ವಿಚಾರವಾಗಿ ಗೊಂದಲ, ಸ್ವಯಂಕೃತ ಅಪರಾಧಗಳಿಂದ ತೊಂದರೆ.
ಮೀನ: ಬಾಡಿಗೆದಾರರೊಂದಿಗೆ ವಾಗ್ವಾದ, ಸ್ತ್ರೀಯರಿಂದ ಅನುಕೂಲ, ಉದ್ಯೋಗದ ಭರವಸೆ, ತಂದೆಯಿಂದ ಧನ ನಷ್ಟ.
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…