Featured

03-07-2021 : ಇಂದಿನ ದಿನ ಭವಿಷ್ಯ -Vishwanews24

03-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಶುಭ ಯೋಗ ಪ್ರಾಪ್ತಿ, ಸ್ವಂತ ಕೆಲಸಗಳಲ್ಲಿ ನಿಧಾನ, ಉದ್ಯೋಗದಲ್ಲಿ ವಿಘ್ನ, ಮಾನಸಿಕ ನೆಮ್ಮದಿ ಪ್ರಾಪ್ತಿ.

ವೃಷಭ: ಉದ್ಯೋಗದಲ್ಲಿ ಒತ್ತಡ, ನಿದ್ರಾ ಭಂಗ, ಬಂಧು ಬಾಂಧವರಿಂದ ತೊಂದರೆ, ಬ್ಯಾಂಕುಗಳಿಂದ ಪತ್ರ ವ್ಯವಹಾರ.

ಮಿಥುನ: ಕೌಟುಂಬಿಕ-ಆರ್ಥಿಕ ಸಮಸ್ಯೆಗಳಿಂದ ಮುಕ್ತಿ, ಪ್ರೀತಿ ಪ್ರೇಮ ವಿಚಾರದಲ್ಲಿ ಜಯ,.

ಕಟಕ: ಉತ್ತಮ ಲಾಭ, ಉದ್ಯೋಗ ದೊರಕುವ ಮುನ್ಸೂಚನೆ, ಸಾಲದ ಸಹಾಯ ಸಿಗುವುದು.

ಸಿಂಹ: ಅಧಿಕ ಖರ್ಚು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಉದ್ಯೋಗ ಸ್ಥಳದಲ್ಲಿ ಮಾನಸಿಕ ಕಿರಿಕಿರಿ.

ಕನ್ಯಾ: ಆಕಸ್ಮಿಕ ಲಾಭ, ದಾಯಾದಿ ಕಲಹ, ಆಕಸ್ಮಿಕ ಪ್ರಯಾಣ.

ತುಲಾ: ಶುಭಕಾರ್ಯಗಳಿಗೆ ಪ್ರಯಾಣ, ಉದ್ಯೋಗ ಬದಲಾವಣೆ, ಸ್ವಂತ ವ್ಯಾಪಾರಕ್ಕೆ ತೊಂದರೆ.

ವೃಶ್ಚಿಕ: ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಮೋಜು ಮಸ್ತಿಗಾಗಿ ಖರ್ಚು.

ಧನಸ್ಸು: ಅನಿರೀಕ್ಷಿತ ಮಾನ ಸನ್ಮಾನಗಳು, ಭೂ ವ್ಯವಹಾರಗಳಲ್ಲಿ ಜಯ, ಸ್ನೇಹಿತರು ಮತ್ತು ಮಕ್ಕಳಿಂದ ಹೆಸರು.

ಮಕರ: ಮಾನಸಿಕ ನೆಮ್ಮದಿ ಪ್ರಾಪ್ತಿ, ಪ್ರೀತಿ-ಪ್ರೇಮದ ಆಲೋಚನೆ, ಕಂಕಣ ಭಾಗ್ಯಕ್ಕೆ ಶುಭ ಕಾಲ.

ಕುಂಭ: ಸಾಲದ ಸಹಾಯ ಬೇಡುವಿರಿ, ಆಸ್ತಿ ವಿಚಾರವಾಗಿ ಗೊಂದಲ, ಸ್ವಯಂಕೃತ ಅಪರಾಧಗಳಿಂದ ತೊಂದರೆ.

ಮೀನ: ಬಾಡಿಗೆದಾರರೊಂದಿಗೆ ವಾಗ್ವಾದ, ಸ್ತ್ರೀಯರಿಂದ ಅನುಕೂಲ, ಉದ್ಯೋಗದ ಭರವಸೆ, ತಂದೆಯಿಂದ ಧನ ನಷ್ಟ.

Vishwa News 24

Recent Posts

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

10 hours ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

19 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

20 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

20 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

20 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

20 hours ago