ಮೇಷ: ಮಿತ್ರರಲ್ಲಿ ಸ್ನೇಹ ವೃದ್ಧಿ, ಅನಿರೀಕ್ಷಿತ ದ್ರವ್ಯಲಾಭ, ದೂರ ಪ್ರಯಾಣ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಶತ್ರು ಭಾದೆ.
ವೃಷಭ: ಕಾರ್ಯ ಸಾಧನೆಗಾಗಿ ತಿರುಗಾಟ, ಪರಸ್ಥಳ ವಾಸ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.
ಮಿಥುನ: ಯತ್ನ ಕಾರ್ಯ ಭಂಗ, ಮನಕ್ಲೇಷ, ಸಾಲಭಾದೆ, ಅಶಾಂತಿ, ಹಣದ ತೊಂದರೆ.
ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಸ್ತ್ರೀಯಿಂದ ಲಾಭ, ಅಧಿಕಾರಿಗಳಲ್ಲಿ ಕಲಹ, ಮಾನಸಿಕ ಒತ್ತಡ.
ಸಿಂಹ: ವಾಹನದಿಂದ ತೊಂದರೆ, ವ್ಯಾಪಾರದಲ್ಲಿ ನಷ್ಟ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಂಧ್ಯಾ ಸಮಯದಲ್ಲಿ ಲಾಭ.
ಕನ್ಯಾ: ಚೋರ ಭಯ, ಕುತಂತ್ರದಿಂದ ಹಣ ಸಂಪಾದನೆ, ಮೂಗಿನ ಮೇಲೆ ಕೋಪ, ಗುರುಗಳಿಂದ ಬೋಧನೆ.
ತುಲಾ: ಭೂ ಸಂಬಂಧ ವಿಚಾರದಲ್ಲಿ ವಿವಾದ, ಪರರ ಮಾತಿಗೆ ಕಿವಿ ಕೊಡಬೇಡಿ, ಕೆಲಸ ಕಾರ್ಯಗಳಲ್ಲಿ ವಿಳಂಬ.
ವೃಶ್ಚಿಕ: ಅಧಿಕಾರಿಗಳಿಂದ ಕಿರುಕುಳ, ಸ್ಥಾನ ಭ್ರಷ್ಟತ್ವ, ಧನ ವ್ಯಯ, ಸಜ್ಜನರ ವಿರೋಧ, ಅಲ್ಪ ಲಾಭ, ಅಧಿಕ ಖರ್ಚು.
ಧನಸ್ಸು: ಕೆಲಸ ಕಾರ್ಯದಲ್ಲಿ ವಿಳಂಬ, ಮನಸ್ಸಿನಲ್ಲಿ ಭಯ ಭೀತಿ, ಎಲ್ಲಿ ಹೋದರು ಅಶಾಂತಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖರ್ಚು.
ಮಕರ: ಸ್ಥಿರಾಸ್ತಿ ಸಂಪಾದನೆ, ಶತ್ರುಗಳನ್ನ ಸದೆಬಡೆಯುವಿರಿ, ಉದ್ಯೋಗದಲ್ಲಿ ಬಡ್ತಿ, ಅನ್ಯರಿಗೆ ಉಪಕಾರ ಮಾಡುವಿರಿ.
ಕುಂಭ: ವಿನಾಕಾರಣ ದ್ವೇಷ, ಮಾತಾ-ಪಿತೃಗಳ ಸೇವೆ, ಎಲ್ಲಾ ಕೆಲಸಗಳನ್ನ ಮನಃಪೂರ್ವಕವಾಗಿ ಮಾಡುವಿರಿ.
ಮೀನ: ಅಪಕೀರ್ತಿ, ಪಾಪಕಾರ್ಯಾಸಕ್ತಿ, ವಿವಾಹ ಕ್ಕೆ ಅಡಚನೆ, ಹಿತ ಶತ್ರುಗಳಿಂದ ತೊಂದರೆ, ಮನಕ್ಲೇಷ.
ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ : ಮುದರಂಗಡಿ ಗ್ರಾಮ ಪಂಚಾಯತ್…
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ವಿದ್ಯಾರ್ಥಿನಿಯ ನಿಗೂಢ ಸಾವಿಗೆ ಪೋಷಕರ ಅನುಮಾನ ಹಾಸನ: ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ…
ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ…
ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ…
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ…
ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್ಗಳು ಲೋಕಾಯುಕ್ತ ಬಲೆಗೆ ಚಿಕ್ಕಮಗಳೂರು: ಕೃಷಿ…