ಮೇಷ: ಮಿತ್ರರಲ್ಲಿ ಸ್ನೇಹ ವೃದ್ಧಿ, ಅನಿರೀಕ್ಷಿತ ದ್ರವ್ಯಲಾಭ, ದೂರ ಪ್ರಯಾಣ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಶತ್ರು ಭಾದೆ.
ವೃಷಭ: ಕಾರ್ಯ ಸಾಧನೆಗಾಗಿ ತಿರುಗಾಟ, ಪರಸ್ಥಳ ವಾಸ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.
ಮಿಥುನ: ಯತ್ನ ಕಾರ್ಯ ಭಂಗ, ಮನಕ್ಲೇಷ, ಸಾಲಭಾದೆ, ಅಶಾಂತಿ, ಹಣದ ತೊಂದರೆ.
ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಸ್ತ್ರೀಯಿಂದ ಲಾಭ, ಅಧಿಕಾರಿಗಳಲ್ಲಿ ಕಲಹ, ಮಾನಸಿಕ ಒತ್ತಡ.
ಸಿಂಹ: ವಾಹನದಿಂದ ತೊಂದರೆ, ವ್ಯಾಪಾರದಲ್ಲಿ ನಷ್ಟ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಂಧ್ಯಾ ಸಮಯದಲ್ಲಿ ಲಾಭ.
ಕನ್ಯಾ: ಚೋರ ಭಯ, ಕುತಂತ್ರದಿಂದ ಹಣ ಸಂಪಾದನೆ, ಮೂಗಿನ ಮೇಲೆ ಕೋಪ, ಗುರುಗಳಿಂದ ಬೋಧನೆ.
ತುಲಾ: ಭೂ ಸಂಬಂಧ ವಿಚಾರದಲ್ಲಿ ವಿವಾದ, ಪರರ ಮಾತಿಗೆ ಕಿವಿ ಕೊಡಬೇಡಿ, ಕೆಲಸ ಕಾರ್ಯಗಳಲ್ಲಿ ವಿಳಂಬ.
ವೃಶ್ಚಿಕ: ಅಧಿಕಾರಿಗಳಿಂದ ಕಿರುಕುಳ, ಸ್ಥಾನ ಭ್ರಷ್ಟತ್ವ, ಧನ ವ್ಯಯ, ಸಜ್ಜನರ ವಿರೋಧ, ಅಲ್ಪ ಲಾಭ, ಅಧಿಕ ಖರ್ಚು.
ಧನಸ್ಸು: ಕೆಲಸ ಕಾರ್ಯದಲ್ಲಿ ವಿಳಂಬ, ಮನಸ್ಸಿನಲ್ಲಿ ಭಯ ಭೀತಿ, ಎಲ್ಲಿ ಹೋದರು ಅಶಾಂತಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖರ್ಚು.
ಮಕರ: ಸ್ಥಿರಾಸ್ತಿ ಸಂಪಾದನೆ, ಶತ್ರುಗಳನ್ನ ಸದೆಬಡೆಯುವಿರಿ, ಉದ್ಯೋಗದಲ್ಲಿ ಬಡ್ತಿ, ಅನ್ಯರಿಗೆ ಉಪಕಾರ ಮಾಡುವಿರಿ.
ಕುಂಭ: ವಿನಾಕಾರಣ ದ್ವೇಷ, ಮಾತಾ-ಪಿತೃಗಳ ಸೇವೆ, ಎಲ್ಲಾ ಕೆಲಸಗಳನ್ನ ಮನಃಪೂರ್ವಕವಾಗಿ ಮಾಡುವಿರಿ.
ಮೀನ: ಅಪಕೀರ್ತಿ, ಪಾಪಕಾರ್ಯಾಸಕ್ತಿ, ವಿವಾಹ ಕ್ಕೆ ಅಡಚನೆ, ಹಿತ ಶತ್ರುಗಳಿಂದ ತೊಂದರೆ, ಮನಕ್ಲೇಷ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…