Featured

03-08-2021 : ಇಂದಿನ ದಿನ ಭವಿಷ್ಯ -Vishwanews24

03-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಿತ್ರರಲ್ಲಿ ಸ್ನೇಹ ವೃದ್ಧಿ, ಅನಿರೀಕ್ಷಿತ ದ್ರವ್ಯಲಾಭ, ದೂರ ಪ್ರಯಾಣ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಶತ್ರು ಭಾದೆ.

ವೃಷಭ: ಕಾರ್ಯ ಸಾಧನೆಗಾಗಿ ತಿರುಗಾಟ, ಪರಸ್ಥಳ ವಾಸ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.

ಮಿಥುನ: ಯತ್ನ ಕಾರ್ಯ ಭಂಗ, ಮನಕ್ಲೇಷ, ಸಾಲಭಾದೆ, ಅಶಾಂತಿ, ಹಣದ ತೊಂದರೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಸ್ತ್ರೀಯಿಂದ ಲಾಭ, ಅಧಿಕಾರಿಗಳಲ್ಲಿ ಕಲಹ, ಮಾನಸಿಕ ಒತ್ತಡ.

ಸಿಂಹ: ವಾಹನದಿಂದ ತೊಂದರೆ, ವ್ಯಾಪಾರದಲ್ಲಿ ನಷ್ಟ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಂಧ್ಯಾ ಸಮಯದಲ್ಲಿ ಲಾಭ.

ಕನ್ಯಾ: ಚೋರ ಭಯ, ಕುತಂತ್ರದಿಂದ ಹಣ ಸಂಪಾದನೆ, ಮೂಗಿನ ಮೇಲೆ ಕೋಪ, ಗುರುಗಳಿಂದ ಬೋಧನೆ.

ತುಲಾ: ಭೂ ಸಂಬಂಧ ವಿಚಾರದಲ್ಲಿ ವಿವಾದ, ಪರರ ಮಾತಿಗೆ ಕಿವಿ ಕೊಡಬೇಡಿ, ಕೆಲಸ ಕಾರ್ಯಗಳಲ್ಲಿ ವಿಳಂಬ.

ವೃಶ್ಚಿಕ: ಅಧಿಕಾರಿಗಳಿಂದ ಕಿರುಕುಳ, ಸ್ಥಾನ ಭ್ರಷ್ಟತ್ವ, ಧನ ವ್ಯಯ, ಸಜ್ಜನರ ವಿರೋಧ, ಅಲ್ಪ ಲಾಭ, ಅಧಿಕ ಖರ್ಚು.

ಧನಸ್ಸು: ಕೆಲಸ ಕಾರ್ಯದಲ್ಲಿ ವಿಳಂಬ, ಮನಸ್ಸಿನಲ್ಲಿ ಭಯ ಭೀತಿ, ಎಲ್ಲಿ ಹೋದರು ಅಶಾಂತಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖರ್ಚು.

ಮಕರ: ಸ್ಥಿರಾಸ್ತಿ ಸಂಪಾದನೆ, ಶತ್ರುಗಳನ್ನ ಸದೆಬಡೆಯುವಿರಿ, ಉದ್ಯೋಗದಲ್ಲಿ ಬಡ್ತಿ, ಅನ್ಯರಿಗೆ ಉಪಕಾರ ಮಾಡುವಿರಿ.

ಕುಂಭ: ವಿನಾಕಾರಣ ದ್ವೇಷ, ಮಾತಾ-ಪಿತೃಗಳ ಸೇವೆ, ಎಲ್ಲಾ ಕೆಲಸಗಳನ್ನ ಮನಃಪೂರ್ವಕವಾಗಿ ಮಾಡುವಿರಿ.

ಮೀನ: ಅಪಕೀರ್ತಿ, ಪಾಪಕಾರ್ಯಾಸಕ್ತಿ, ವಿವಾಹ ಕ್ಕೆ ಅಡಚನೆ, ಹಿತ ಶತ್ರುಗಳಿಂದ ತೊಂದರೆ, ಮನಕ್ಲೇಷ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

2 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

2 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

3 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

5 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

5 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

5 hours ago