Featured

03-08-2021 : ಇಂದಿನ ದಿನ ಭವಿಷ್ಯ -Vishwanews24

03-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಿತ್ರರಲ್ಲಿ ಸ್ನೇಹ ವೃದ್ಧಿ, ಅನಿರೀಕ್ಷಿತ ದ್ರವ್ಯಲಾಭ, ದೂರ ಪ್ರಯಾಣ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಶತ್ರು ಭಾದೆ.

ವೃಷಭ: ಕಾರ್ಯ ಸಾಧನೆಗಾಗಿ ತಿರುಗಾಟ, ಪರಸ್ಥಳ ವಾಸ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.

ಮಿಥುನ: ಯತ್ನ ಕಾರ್ಯ ಭಂಗ, ಮನಕ್ಲೇಷ, ಸಾಲಭಾದೆ, ಅಶಾಂತಿ, ಹಣದ ತೊಂದರೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಸ್ತ್ರೀಯಿಂದ ಲಾಭ, ಅಧಿಕಾರಿಗಳಲ್ಲಿ ಕಲಹ, ಮಾನಸಿಕ ಒತ್ತಡ.

ಸಿಂಹ: ವಾಹನದಿಂದ ತೊಂದರೆ, ವ್ಯಾಪಾರದಲ್ಲಿ ನಷ್ಟ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಂಧ್ಯಾ ಸಮಯದಲ್ಲಿ ಲಾಭ.

ಕನ್ಯಾ: ಚೋರ ಭಯ, ಕುತಂತ್ರದಿಂದ ಹಣ ಸಂಪಾದನೆ, ಮೂಗಿನ ಮೇಲೆ ಕೋಪ, ಗುರುಗಳಿಂದ ಬೋಧನೆ.

ತುಲಾ: ಭೂ ಸಂಬಂಧ ವಿಚಾರದಲ್ಲಿ ವಿವಾದ, ಪರರ ಮಾತಿಗೆ ಕಿವಿ ಕೊಡಬೇಡಿ, ಕೆಲಸ ಕಾರ್ಯಗಳಲ್ಲಿ ವಿಳಂಬ.

ವೃಶ್ಚಿಕ: ಅಧಿಕಾರಿಗಳಿಂದ ಕಿರುಕುಳ, ಸ್ಥಾನ ಭ್ರಷ್ಟತ್ವ, ಧನ ವ್ಯಯ, ಸಜ್ಜನರ ವಿರೋಧ, ಅಲ್ಪ ಲಾಭ, ಅಧಿಕ ಖರ್ಚು.

ಧನಸ್ಸು: ಕೆಲಸ ಕಾರ್ಯದಲ್ಲಿ ವಿಳಂಬ, ಮನಸ್ಸಿನಲ್ಲಿ ಭಯ ಭೀತಿ, ಎಲ್ಲಿ ಹೋದರು ಅಶಾಂತಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖರ್ಚು.

ಮಕರ: ಸ್ಥಿರಾಸ್ತಿ ಸಂಪಾದನೆ, ಶತ್ರುಗಳನ್ನ ಸದೆಬಡೆಯುವಿರಿ, ಉದ್ಯೋಗದಲ್ಲಿ ಬಡ್ತಿ, ಅನ್ಯರಿಗೆ ಉಪಕಾರ ಮಾಡುವಿರಿ.

ಕುಂಭ: ವಿನಾಕಾರಣ ದ್ವೇಷ, ಮಾತಾ-ಪಿತೃಗಳ ಸೇವೆ, ಎಲ್ಲಾ ಕೆಲಸಗಳನ್ನ ಮನಃಪೂರ್ವಕವಾಗಿ ಮಾಡುವಿರಿ.

ಮೀನ: ಅಪಕೀರ್ತಿ, ಪಾಪಕಾರ್ಯಾಸಕ್ತಿ, ವಿವಾಹ ಕ್ಕೆ ಅಡಚನೆ, ಹಿತ ಶತ್ರುಗಳಿಂದ ತೊಂದರೆ, ಮನಕ್ಲೇಷ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago