ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ
ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ವಾಹನ ಗೃಹ ಮತ್ತು ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ
ಮಿಥುನ: ಆರ್ಥಿಕ ಮತ್ತು ಕೌಟುಂಬಿಕ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ
ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ರೋಗ ಬಾಧೆಗಳಿಂದ ಮುಕ್ತಿ, ಸಾಲಗಾರರಿಂದ ಶತ್ರುಗಳಿಂದ ಮುಕ್ತಿ
ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು
ಕನ್ಯಾ: ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ, ಮಿತ್ರರನ್ನು ಕಳೆದುಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ
ತುಲಾ: ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ
ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ
ಧನಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ, ನಿದ್ರಾ ಭಾವ
ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ
ಮೀನ: ಸಹೋದ್ಯೋಗಿಗಳೇ ಶತ್ರುಗಳಾಗುವರು, ಸ್ವಂತ ವ್ಯವಹಾರಗಳಿಗೆ ಸಾಲ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…