Featured

03-09-2021 : ಇಂದಿನ ದಿನ ಭವಿಷ್ಯ -Vishwanews24

03-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ

ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ವಾಹನ ಗೃಹ ಮತ್ತು ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ: ಆರ್ಥಿಕ ಮತ್ತು ಕೌಟುಂಬಿಕ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ

ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ರೋಗ ಬಾಧೆಗಳಿಂದ ಮುಕ್ತಿ, ಸಾಲಗಾರರಿಂದ ಶತ್ರುಗಳಿಂದ ಮುಕ್ತಿ

ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು

ಕನ್ಯಾ: ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ, ಮಿತ್ರರನ್ನು ಕಳೆದುಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ

ತುಲಾ: ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ

ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ

ಧನಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ, ನಿದ್ರಾ ಭಾವ

ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ

ಮೀನ: ಸಹೋದ್ಯೋಗಿಗಳೇ ಶತ್ರುಗಳಾಗುವರು, ಸ್ವಂತ ವ್ಯವಹಾರಗಳಿಗೆ ಸಾಲ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

8 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

8 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

8 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

11 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

11 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

11 hours ago