ಮೇಷ: ಸ್ನೇಹಿತರಿಂದ ಸಹಾಯ, ಮನಸ್ಸಿಗೆ ಕಿರಿಕಿರಿ, ಭೂ ವ್ಯವಹಾರಗಳಲ್ಲಿ ಜಾಗ್ರತೆ, ಸ್ಥಳ ಬದಲಾವಣೆಯಿಂದ ಅನುಕೂಲ,
ವೃಷಭ: ಆಕಸ್ಮಿಕ ಧನಲಾಭ, ಮಿತ್ರರ ಭೇಟಿಯಿಂದ ಸಂತಸ, ಭೂ ಲಾಭ, ವಯುಕ್ತಿಕ ಕೆಲಸದಲ್ಲಿ ನಿಗಾವಹಿಸಿ, ಶತ್ರು ಭಾದೆ.
ಮಿಥುನ: ಕಾರ್ಯ ವಿಘ್ನ, ಮನಸ್ಸಿನಲ್ಲಿ ಭಯ ಭೀತಿ, ಅನಾರೋಗ್ಯ, ಧನವ್ಯಯ, ದಾನ ಧರ್ಮದಲ್ಲಿ ಆಸಕ್ತಿ, ವಸ್ತ್ರ ಖರೀದಿ.
ಕಟಕ: ದೂರ ಪ್ರಯಾಣ, ದೃಷ್ಟಿ ದೋಷದಿಂದ ತೊಂದರೆ, ದಂಡ ಕಟ್ಟುವಿರಿ, ಸರ್ಕಾರಿ ಕೆಲಸಗಳಲ್ಲಿ ಜಯ.
ಸಿಂಹ: ವಾದ-ವಿವಾದಗಳಲ್ಲಿ ಜಯ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಪರಸ್ಥಳ ವಾಸ, ಅತಿಯಾದ ನೋವು, ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿ.
ಕನ್ಯಾ: ಶತ್ರು ಭಾದೆ, ಅಧಿಕ ಕೋಪ, ಷೇರು ವ್ಯವಹಾರದವರಿಗೆ ಲಾಭ, ತೀರ್ಥಯಾತ್ರೆ, ಮಾತಿನ ಮೇಲೆ ನಿಗಾ ಇರಲಿ.
ತುಲಾ: ದುಷ್ಟರಿಂದ ದೂರವಿರಿ, ಅನ್ಯ ವ್ಯಕ್ತಿಗಳ ಭೇಟಿ, ನಿವೇಶನ ಪ್ರಾಪ್ತಿ, ಕೀಲುನೋವು, ತಾಳ್ಮೆಯಿಂದ ದಿನ ಕಳೆಯಿರಿ.
ವೃಶ್ಚಿಕ: ಅಭಿವೃದ್ಧಿ ಕುಂಠಿತ, ಧನವ್ಯಯ, ವಿರೋಧಿಗಳಿಂದ ನಿಂದನೆ, ವಾಸ ಗೃಹದಲ್ಲಿ ತೊಂದರೆ, ಸಲ್ಲದ ಅಪವಾದ.
ಧನಸ್ಸು: ಸ್ಥಗಿತ ಕಾರ್ಯಗಳಿಗೆ ಚಾಲನೆ, ಯತ್ನ ಕಾರ್ಯಗಳಲ್ಲಿ ಜಯ, ಹಿರಿಯರಲ್ಲಿ ಭಕ್ತಿ ಗೌರವ, ಸ್ತ್ರೀಸೌಖ್ಯ, ಸಂಪತ್ತು ಪ್ರಾಪ್ತಿ.
ಮಕರ: ದಾಂಪತ್ಯದಲ್ಲಿ ಅನರ್ಥ ಎಚ್ಚರ, ಸಾಲದಿಂದ ಮುಕ್ತಿ, ಮನಕ್ಲೇಷ,ಶ್ರಮಕ್ಕೆ ತಕ್ಕ ಫಲ, ಶೀತ ಸಂಬಂಧ ರೋಗ.
ಕುಂಭ: ಯಾರನ್ನು ಹೆಚ್ಚಾಗಿ ನಂಬಬೇಡಿ, ಗಾರ್ಮೆಂಟ್ಸ್ ಉದ್ಯಮಿಗಳಿಗೆ ಲಾಭ, ಕೃಷಿಕರಿಗೆ ಲಾಭ, ಪ್ರಯಾಣದಿಂದ ಆನಾರೋಗ್ಯ.
ಮೀನ: ನಾನಾ ರೀತಿಯ ಸಂಪಾದನೆ, ಸತ್ಕಾರ್ಯ, ಅನಾರೋಗ್ಯ ಎಚ್ಚರ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…