Featured

03-11-2021 : ಇಂದಿನ ದಿನ ಭವಿಷ್ಯ -Vishwanews24

03-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ನೇಹಿತರಿಂದ ಸಹಾಯ, ಮನಸ್ಸಿಗೆ ಕಿರಿಕಿರಿ, ಭೂ ವ್ಯವಹಾರಗಳಲ್ಲಿ ಜಾಗ್ರತೆ, ಸ್ಥಳ ಬದಲಾವಣೆಯಿಂದ ಅನುಕೂಲ,

ವೃಷಭ: ಆಕಸ್ಮಿಕ ಧನಲಾಭ, ಮಿತ್ರರ ಭೇಟಿಯಿಂದ ಸಂತಸ, ಭೂ ಲಾಭ, ವಯುಕ್ತಿಕ ಕೆಲಸದಲ್ಲಿ ನಿಗಾವಹಿಸಿ, ಶತ್ರು ಭಾದೆ.

ಮಿಥುನ: ಕಾರ್ಯ ವಿಘ್ನ, ಮನಸ್ಸಿನಲ್ಲಿ ಭಯ ಭೀತಿ, ಅನಾರೋಗ್ಯ, ಧನವ್ಯಯ, ದಾನ ಧರ್ಮದಲ್ಲಿ ಆಸಕ್ತಿ, ವಸ್ತ್ರ ಖರೀದಿ.

ಕಟಕ: ದೂರ ಪ್ರಯಾಣ, ದೃಷ್ಟಿ ದೋಷದಿಂದ ತೊಂದರೆ, ದಂಡ ಕಟ್ಟುವಿರಿ, ಸರ್ಕಾರಿ ಕೆಲಸಗಳಲ್ಲಿ ಜಯ.

ಸಿಂಹ: ವಾದ-ವಿವಾದಗಳಲ್ಲಿ ಜಯ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಪರಸ್ಥಳ ವಾಸ, ಅತಿಯಾದ ನೋವು, ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿ.

ಕನ್ಯಾ: ಶತ್ರು ಭಾದೆ, ಅಧಿಕ ಕೋಪ, ಷೇರು ವ್ಯವಹಾರದವರಿಗೆ ಲಾಭ, ತೀರ್ಥಯಾತ್ರೆ, ಮಾತಿನ ಮೇಲೆ ನಿಗಾ ಇರಲಿ.

ತುಲಾ: ದುಷ್ಟರಿಂದ ದೂರವಿರಿ, ಅನ್ಯ ವ್ಯಕ್ತಿಗಳ ಭೇಟಿ, ನಿವೇಶನ ಪ್ರಾಪ್ತಿ, ಕೀಲುನೋವು, ತಾಳ್ಮೆಯಿಂದ ದಿನ ಕಳೆಯಿರಿ.

ವೃಶ್ಚಿಕ: ಅಭಿವೃದ್ಧಿ ಕುಂಠಿತ, ಧನವ್ಯಯ, ವಿರೋಧಿಗಳಿಂದ ನಿಂದನೆ, ವಾಸ ಗೃಹದಲ್ಲಿ ತೊಂದರೆ, ಸಲ್ಲದ ಅಪವಾದ.

ಧನಸ್ಸು: ಸ್ಥಗಿತ ಕಾರ್ಯಗಳಿಗೆ ಚಾಲನೆ, ಯತ್ನ ಕಾರ್ಯಗಳಲ್ಲಿ ಜಯ, ಹಿರಿಯರಲ್ಲಿ ಭಕ್ತಿ ಗೌರವ, ಸ್ತ್ರೀಸೌಖ್ಯ, ಸಂಪತ್ತು ಪ್ರಾಪ್ತಿ.

ಮಕರ: ದಾಂಪತ್ಯದಲ್ಲಿ ಅನರ್ಥ ಎಚ್ಚರ, ಸಾಲದಿಂದ ಮುಕ್ತಿ, ಮನಕ್ಲೇಷ,ಶ್ರಮಕ್ಕೆ ತಕ್ಕ ಫಲ, ಶೀತ ಸಂಬಂಧ ರೋಗ.

ಕುಂಭ: ಯಾರನ್ನು ಹೆಚ್ಚಾಗಿ ನಂಬಬೇಡಿ, ಗಾರ್ಮೆಂಟ್ಸ್ ಉದ್ಯಮಿಗಳಿಗೆ ಲಾಭ, ಕೃಷಿಕರಿಗೆ ಲಾಭ, ಪ್ರಯಾಣದಿಂದ ಆನಾರೋಗ್ಯ.

ಮೀನ: ನಾನಾ ರೀತಿಯ ಸಂಪಾದನೆ, ಸತ್ಕಾರ್ಯ, ಅನಾರೋಗ್ಯ ಎಚ್ಚರ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

6 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

6 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

8 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

8 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

8 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

9 hours ago