Featured

03-11-2021 : ಇಂದಿನ ದಿನ ಭವಿಷ್ಯ -Vishwanews24

03-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ನೇಹಿತರಿಂದ ಸಹಾಯ, ಮನಸ್ಸಿಗೆ ಕಿರಿಕಿರಿ, ಭೂ ವ್ಯವಹಾರಗಳಲ್ಲಿ ಜಾಗ್ರತೆ, ಸ್ಥಳ ಬದಲಾವಣೆಯಿಂದ ಅನುಕೂಲ,

ವೃಷಭ: ಆಕಸ್ಮಿಕ ಧನಲಾಭ, ಮಿತ್ರರ ಭೇಟಿಯಿಂದ ಸಂತಸ, ಭೂ ಲಾಭ, ವಯುಕ್ತಿಕ ಕೆಲಸದಲ್ಲಿ ನಿಗಾವಹಿಸಿ, ಶತ್ರು ಭಾದೆ.

ಮಿಥುನ: ಕಾರ್ಯ ವಿಘ್ನ, ಮನಸ್ಸಿನಲ್ಲಿ ಭಯ ಭೀತಿ, ಅನಾರೋಗ್ಯ, ಧನವ್ಯಯ, ದಾನ ಧರ್ಮದಲ್ಲಿ ಆಸಕ್ತಿ, ವಸ್ತ್ರ ಖರೀದಿ.

ಕಟಕ: ದೂರ ಪ್ರಯಾಣ, ದೃಷ್ಟಿ ದೋಷದಿಂದ ತೊಂದರೆ, ದಂಡ ಕಟ್ಟುವಿರಿ, ಸರ್ಕಾರಿ ಕೆಲಸಗಳಲ್ಲಿ ಜಯ.

ಸಿಂಹ: ವಾದ-ವಿವಾದಗಳಲ್ಲಿ ಜಯ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಪರಸ್ಥಳ ವಾಸ, ಅತಿಯಾದ ನೋವು, ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿ.

ಕನ್ಯಾ: ಶತ್ರು ಭಾದೆ, ಅಧಿಕ ಕೋಪ, ಷೇರು ವ್ಯವಹಾರದವರಿಗೆ ಲಾಭ, ತೀರ್ಥಯಾತ್ರೆ, ಮಾತಿನ ಮೇಲೆ ನಿಗಾ ಇರಲಿ.

ತುಲಾ: ದುಷ್ಟರಿಂದ ದೂರವಿರಿ, ಅನ್ಯ ವ್ಯಕ್ತಿಗಳ ಭೇಟಿ, ನಿವೇಶನ ಪ್ರಾಪ್ತಿ, ಕೀಲುನೋವು, ತಾಳ್ಮೆಯಿಂದ ದಿನ ಕಳೆಯಿರಿ.

ವೃಶ್ಚಿಕ: ಅಭಿವೃದ್ಧಿ ಕುಂಠಿತ, ಧನವ್ಯಯ, ವಿರೋಧಿಗಳಿಂದ ನಿಂದನೆ, ವಾಸ ಗೃಹದಲ್ಲಿ ತೊಂದರೆ, ಸಲ್ಲದ ಅಪವಾದ.

ಧನಸ್ಸು: ಸ್ಥಗಿತ ಕಾರ್ಯಗಳಿಗೆ ಚಾಲನೆ, ಯತ್ನ ಕಾರ್ಯಗಳಲ್ಲಿ ಜಯ, ಹಿರಿಯರಲ್ಲಿ ಭಕ್ತಿ ಗೌರವ, ಸ್ತ್ರೀಸೌಖ್ಯ, ಸಂಪತ್ತು ಪ್ರಾಪ್ತಿ.

ಮಕರ: ದಾಂಪತ್ಯದಲ್ಲಿ ಅನರ್ಥ ಎಚ್ಚರ, ಸಾಲದಿಂದ ಮುಕ್ತಿ, ಮನಕ್ಲೇಷ,ಶ್ರಮಕ್ಕೆ ತಕ್ಕ ಫಲ, ಶೀತ ಸಂಬಂಧ ರೋಗ.

ಕುಂಭ: ಯಾರನ್ನು ಹೆಚ್ಚಾಗಿ ನಂಬಬೇಡಿ, ಗಾರ್ಮೆಂಟ್ಸ್ ಉದ್ಯಮಿಗಳಿಗೆ ಲಾಭ, ಕೃಷಿಕರಿಗೆ ಲಾಭ, ಪ್ರಯಾಣದಿಂದ ಆನಾರೋಗ್ಯ.

ಮೀನ: ನಾನಾ ರೀತಿಯ ಸಂಪಾದನೆ, ಸತ್ಕಾರ್ಯ, ಅನಾರೋಗ್ಯ ಎಚ್ಚರ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

23 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

23 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago