Featured

03-11-2021 : ಇಂದಿನ ದಿನ ಭವಿಷ್ಯ -Vishwanews24

03-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ನೇಹಿತರಿಂದ ಸಹಾಯ, ಮನಸ್ಸಿಗೆ ಕಿರಿಕಿರಿ, ಭೂ ವ್ಯವಹಾರಗಳಲ್ಲಿ ಜಾಗ್ರತೆ, ಸ್ಥಳ ಬದಲಾವಣೆಯಿಂದ ಅನುಕೂಲ,

ವೃಷಭ: ಆಕಸ್ಮಿಕ ಧನಲಾಭ, ಮಿತ್ರರ ಭೇಟಿಯಿಂದ ಸಂತಸ, ಭೂ ಲಾಭ, ವಯುಕ್ತಿಕ ಕೆಲಸದಲ್ಲಿ ನಿಗಾವಹಿಸಿ, ಶತ್ರು ಭಾದೆ.

ಮಿಥುನ: ಕಾರ್ಯ ವಿಘ್ನ, ಮನಸ್ಸಿನಲ್ಲಿ ಭಯ ಭೀತಿ, ಅನಾರೋಗ್ಯ, ಧನವ್ಯಯ, ದಾನ ಧರ್ಮದಲ್ಲಿ ಆಸಕ್ತಿ, ವಸ್ತ್ರ ಖರೀದಿ.

ಕಟಕ: ದೂರ ಪ್ರಯಾಣ, ದೃಷ್ಟಿ ದೋಷದಿಂದ ತೊಂದರೆ, ದಂಡ ಕಟ್ಟುವಿರಿ, ಸರ್ಕಾರಿ ಕೆಲಸಗಳಲ್ಲಿ ಜಯ.

ಸಿಂಹ: ವಾದ-ವಿವಾದಗಳಲ್ಲಿ ಜಯ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಪರಸ್ಥಳ ವಾಸ, ಅತಿಯಾದ ನೋವು, ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿ.

ಕನ್ಯಾ: ಶತ್ರು ಭಾದೆ, ಅಧಿಕ ಕೋಪ, ಷೇರು ವ್ಯವಹಾರದವರಿಗೆ ಲಾಭ, ತೀರ್ಥಯಾತ್ರೆ, ಮಾತಿನ ಮೇಲೆ ನಿಗಾ ಇರಲಿ.

ತುಲಾ: ದುಷ್ಟರಿಂದ ದೂರವಿರಿ, ಅನ್ಯ ವ್ಯಕ್ತಿಗಳ ಭೇಟಿ, ನಿವೇಶನ ಪ್ರಾಪ್ತಿ, ಕೀಲುನೋವು, ತಾಳ್ಮೆಯಿಂದ ದಿನ ಕಳೆಯಿರಿ.

ವೃಶ್ಚಿಕ: ಅಭಿವೃದ್ಧಿ ಕುಂಠಿತ, ಧನವ್ಯಯ, ವಿರೋಧಿಗಳಿಂದ ನಿಂದನೆ, ವಾಸ ಗೃಹದಲ್ಲಿ ತೊಂದರೆ, ಸಲ್ಲದ ಅಪವಾದ.

ಧನಸ್ಸು: ಸ್ಥಗಿತ ಕಾರ್ಯಗಳಿಗೆ ಚಾಲನೆ, ಯತ್ನ ಕಾರ್ಯಗಳಲ್ಲಿ ಜಯ, ಹಿರಿಯರಲ್ಲಿ ಭಕ್ತಿ ಗೌರವ, ಸ್ತ್ರೀಸೌಖ್ಯ, ಸಂಪತ್ತು ಪ್ರಾಪ್ತಿ.

ಮಕರ: ದಾಂಪತ್ಯದಲ್ಲಿ ಅನರ್ಥ ಎಚ್ಚರ, ಸಾಲದಿಂದ ಮುಕ್ತಿ, ಮನಕ್ಲೇಷ,ಶ್ರಮಕ್ಕೆ ತಕ್ಕ ಫಲ, ಶೀತ ಸಂಬಂಧ ರೋಗ.

ಕುಂಭ: ಯಾರನ್ನು ಹೆಚ್ಚಾಗಿ ನಂಬಬೇಡಿ, ಗಾರ್ಮೆಂಟ್ಸ್ ಉದ್ಯಮಿಗಳಿಗೆ ಲಾಭ, ಕೃಷಿಕರಿಗೆ ಲಾಭ, ಪ್ರಯಾಣದಿಂದ ಆನಾರೋಗ್ಯ.

ಮೀನ: ನಾನಾ ರೀತಿಯ ಸಂಪಾದನೆ, ಸತ್ಕಾರ್ಯ, ಅನಾರೋಗ್ಯ ಎಚ್ಚರ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

17 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

17 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

17 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

17 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

17 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

19 hours ago