ಮೇಷ: ಆಕಸ್ಮಿಕ ದುರ್ಘಟನೆ, ಮಾನಸಿಕ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಕೋರ್ಟ್ ಮೆಟ್ಟಿಲೇರುವ ಸನ್ನಿವೇಶ.
ವೃಷಭ: ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ.
ಮಿಥುನ: ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ.
ಕಟಕ: ಪ್ರೀತಿ ಪ್ರೇಮ ವಿಚಾರದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ-ಆಕಾಂಕ್ಷೆಗಳಿಗೆ ಪೆಟ್ಟು.
ಸಿಂಹ: ಮನೆಯ ವಾತಾವರಣ ಕಲುಷಿತ, ಸ್ನೇಹಿತರಿಂದ ದೂರ ಆಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ.
ಕನ್ಯಾ: ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರರೊಡನೆ ವೈರತ್ವ, ಮಕ್ಕಳು ಉನ್ನತ ಹಂತಕ್ಕೆ ಏರುವರು.
ತುಲಾ: ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿ.
ವೃಶ್ಚಿಕ: ವಾಹನದಿಂದ ಪೆಟ್ಟು, ಅವಕಾಶ ವಂಚಿತರಾಗುವಿರಿ, ಮಾನಸಿಕ ಕುಪಿತ ಒಳಗಾಗುವಿರಿ.
ಧನಸ್ಸು: ಅಧಿಕ ನಿದ್ರೆ, ಆತ್ಮೀಯರು ದೂರ, ಕುಟುಂಬ ನಷ್ಟಕ್ಕೆ ಈಡಾಗುವುದು.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಗುಪ್ತ ಇಚ್ಛೆಗಳು ಈಡೇರುವ ಸಂಭವ, ಮಕ್ಕಳಿಂದ ಅನುಕೂಲ.
ಕುಂಭ: ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಸಾಲಗಾರರಿಂದ ನಷ್ಟ.
ಮೀನ: ಸಂತಾನ ದೋಷ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಮಾನ ಅಪಮಾನಗಳು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…