Featured

03-12-2021 : ಇಂದಿನ ದಿನ ಭವಿಷ್ಯ -Vishwanews24

 

03-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಕಸ್ಮಿಕ ದುರ್ಘಟನೆ, ಮಾನಸಿಕ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಕೋರ್ಟ್ ಮೆಟ್ಟಿಲೇರುವ ಸನ್ನಿವೇಶ.

ವೃಷಭ: ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ.

ಮಿಥುನ: ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ.

ಕಟಕ: ಪ್ರೀತಿ ಪ್ರೇಮ ವಿಚಾರದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ-ಆಕಾಂಕ್ಷೆಗಳಿಗೆ ಪೆಟ್ಟು.

ಸಿಂಹ: ಮನೆಯ ವಾತಾವರಣ ಕಲುಷಿತ, ಸ್ನೇಹಿತರಿಂದ ದೂರ ಆಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ.

ಕನ್ಯಾ: ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರರೊಡನೆ ವೈರತ್ವ, ಮಕ್ಕಳು ಉನ್ನತ ಹಂತಕ್ಕೆ ಏರುವರು.

ತುಲಾ: ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿ.

ವೃಶ್ಚಿಕ: ವಾಹನದಿಂದ ಪೆಟ್ಟು, ಅವಕಾಶ ವಂಚಿತರಾಗುವಿರಿ, ಮಾನಸಿಕ ಕುಪಿತ ಒಳಗಾಗುವಿರಿ.

ಧನಸ್ಸು: ಅಧಿಕ ನಿದ್ರೆ, ಆತ್ಮೀಯರು ದೂರ, ಕುಟುಂಬ ನಷ್ಟಕ್ಕೆ ಈಡಾಗುವುದು.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಗುಪ್ತ ಇಚ್ಛೆಗಳು ಈಡೇರುವ ಸಂಭವ, ಮಕ್ಕಳಿಂದ ಅನುಕೂಲ.

ಕುಂಭ: ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಸಾಲಗಾರರಿಂದ ನಷ್ಟ.

ಮೀನ: ಸಂತಾನ ದೋಷ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಮಾನ ಅಪಮಾನಗಳು.

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

8 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

9 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

9 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

9 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

9 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

10 hours ago