ಮೇಷ: ಆಕಸ್ಮಿಕ ದುರ್ಘಟನೆ, ಮಾನಸಿಕ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಕೋರ್ಟ್ ಮೆಟ್ಟಿಲೇರುವ ಸನ್ನಿವೇಶ.
ವೃಷಭ: ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ.
ಮಿಥುನ: ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ.
ಕಟಕ: ಪ್ರೀತಿ ಪ್ರೇಮ ವಿಚಾರದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ-ಆಕಾಂಕ್ಷೆಗಳಿಗೆ ಪೆಟ್ಟು.
ಸಿಂಹ: ಮನೆಯ ವಾತಾವರಣ ಕಲುಷಿತ, ಸ್ನೇಹಿತರಿಂದ ದೂರ ಆಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ.
ಕನ್ಯಾ: ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರರೊಡನೆ ವೈರತ್ವ, ಮಕ್ಕಳು ಉನ್ನತ ಹಂತಕ್ಕೆ ಏರುವರು.
ತುಲಾ: ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿ.
ವೃಶ್ಚಿಕ: ವಾಹನದಿಂದ ಪೆಟ್ಟು, ಅವಕಾಶ ವಂಚಿತರಾಗುವಿರಿ, ಮಾನಸಿಕ ಕುಪಿತ ಒಳಗಾಗುವಿರಿ.
ಧನಸ್ಸು: ಅಧಿಕ ನಿದ್ರೆ, ಆತ್ಮೀಯರು ದೂರ, ಕುಟುಂಬ ನಷ್ಟಕ್ಕೆ ಈಡಾಗುವುದು.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಗುಪ್ತ ಇಚ್ಛೆಗಳು ಈಡೇರುವ ಸಂಭವ, ಮಕ್ಕಳಿಂದ ಅನುಕೂಲ.
ಕುಂಭ: ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಸಾಲಗಾರರಿಂದ ನಷ್ಟ.
ಮೀನ: ಸಂತಾನ ದೋಷ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಮಾನ ಅಪಮಾನಗಳು.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…