ಮೇಷ ರಾಶಿ: ಕುಟುಂಬ ಸೌಖ್ಯ,ದ್ರವ್ಯಲಾಭ, ವ್ಯಾಪಾರ ಉದ್ಯೋಗದಲ್ಲಿ ಅಭಿವೃದ್ಧಿ, ಹಿತಶತ್ರುಗಳಿಂದ ತೊಂದರೆ.
ವೃಷಭ ರಾಶಿ: ಕಾರ್ಯ ವಿಘಾತ,ಸ್ಥಳ ಬದಲಾವಣೆ, ಅನಾರೋಗ್ಯ,ಋಣ ಭಾದೆ, ದುಃಖದಾಯಕ ಪ್ರಸಂಗಗಳು.
ಮಿಥುನ ರಾಶಿ : ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯಭೀತಿ, ಶತ್ರುಗಳಿಂದ ತೊಂದರೆ.
ಕಟಕ ರಾಶಿ: ಮನಸ್ಸಿಗೆ ನಾನಾ ರೀತಿಯ ಚಿಂತೆ, ಕುಟುಂಬದಲ್ಲಿ ಅಹಿತಕರ ವಾತಾವರಣ, ಇಲ್ಲಸಲ್ಲದ ನಿಂದನೆ.
ಸಿಂಹ ರಾಶಿ : ದೂರ ಪ್ರಯಾಣ,ಅನಾರೋಗ್ಯ, ಧನವ್ಯಯ,ವಸ್ತ್ರ ಖರೀದಿ, ಆದಾಯಕ್ಕಿಂತ ಖರ್ಚು ಜಾಸ್ತಿ.
ಕನ್ಯಾ ರಾಶಿ: ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಭೂಲಾಭ, ವಾಹನ ಕೊಳ್ಳುವಿಕೆ, ದಾನ ಧರ್ಮದಲ್ಲಿ ಆಸಕ್ತಿ.
ತುಲಾ ರಾಶಿ : ಕೈಹಾಕಿದ ಕೆಲಸದಲ್ಲಿ ವಿಘ್ನ, ಮನಸ್ಸಿಗೆ ಚಿಂತೆ, ಸಾಲ ಮಾಡುವ ಪರಿಸ್ಥಿತಿ,ಅನಾರೋಗ್ಯ.
ವೃಶ್ಚಿಕ ರಾಶಿ : ಮನಸ್ತಾಪ,ವ್ಯರ್ಥ ಧನಹಾನಿ, ಅಪಜಯ,ರೋಗಬಾಧೆ, ವ್ಯವಹಾರದಲ್ಲಿ ಏರುಪೇರು.
ಧನಸ್ಸು ರಾಶಿ: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಸ್ನೇಹಿತರಿಂದ ಸಹಾಯ, ಯತ್ನ ಕಾರ್ಯದಲ್ಲಿ ಜಯ.
ಮಕರ ರಾಶಿ: ಅಕಾಲ ಭೋಜನ, ವಿವಾಹ ಯೋಗ, ಅನಾರೋಗ್ಯ, ನಂಬಿದ ಜನರಿಂದ ಮೋಸ.
ಕುಂಭ ರಾಶಿ : ಗುರು ಹಿರಿಯರಲ್ಲಿ ಭಕ್ತಿ, ಶತ್ರು ನಾಶ,ದೂರ ಪ್ರಯಾಣ, ಮನಶಾಂತಿ,ತೀರ್ಥಕ್ಷೇತ್ರ ದರ್ಶನ.
ಮೀನ ರಾಶಿ: ದುಷ್ಟಬುದ್ಧಿ,ಪರರಿಗೆ ವಂಚಿಸುವುದು, ನೀಚ ಜನರ ಸಹವಾಸ, ದಾರಿದ್ರ್ಯ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…