Featured

04-01-2022 : ಇಂದಿನ ದಿನ ಭವಿಷ್ಯ -Vishwanews24

04-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ಕುಟುಂಬ ಸೌಖ್ಯ,ದ್ರವ್ಯಲಾಭ, ವ್ಯಾಪಾರ ಉದ್ಯೋಗದಲ್ಲಿ ಅಭಿವೃದ್ಧಿ, ಹಿತಶತ್ರುಗಳಿಂದ ತೊಂದರೆ.

ವೃಷಭ ರಾಶಿ: ಕಾರ್ಯ ವಿಘಾತ,ಸ್ಥಳ ಬದಲಾವಣೆ, ಅನಾರೋಗ್ಯ,ಋಣ ಭಾದೆ, ದುಃಖದಾಯಕ ಪ್ರಸಂಗಗಳು.

ಮಿಥುನ ರಾಶಿ : ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯಭೀತಿ, ಶತ್ರುಗಳಿಂದ ತೊಂದರೆ.

ಕಟಕ ರಾಶಿ: ಮನಸ್ಸಿಗೆ ನಾನಾ ರೀತಿಯ ಚಿಂತೆ, ಕುಟುಂಬದಲ್ಲಿ ಅಹಿತಕರ ವಾತಾವರಣ, ಇಲ್ಲಸಲ್ಲದ ನಿಂದನೆ.

ಸಿಂಹ ರಾಶಿ : ದೂರ ಪ್ರಯಾಣ,ಅನಾರೋಗ್ಯ, ಧನವ್ಯಯ,ವಸ್ತ್ರ ಖರೀದಿ, ಆದಾಯಕ್ಕಿಂತ ಖರ್ಚು ಜಾಸ್ತಿ.

ಕನ್ಯಾ ರಾಶಿ: ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಭೂಲಾಭ, ವಾಹನ ಕೊಳ್ಳುವಿಕೆ, ದಾನ ಧರ್ಮದಲ್ಲಿ ಆಸಕ್ತಿ.

ತುಲಾ ರಾಶಿ : ಕೈಹಾಕಿದ ಕೆಲಸದಲ್ಲಿ ವಿಘ್ನ, ಮನಸ್ಸಿಗೆ ಚಿಂತೆ, ಸಾಲ ಮಾಡುವ ಪರಿಸ್ಥಿತಿ,ಅನಾರೋಗ್ಯ.

ವೃಶ್ಚಿಕ ರಾಶಿ : ಮನಸ್ತಾಪ,ವ್ಯರ್ಥ ಧನಹಾನಿ, ಅಪಜಯ,ರೋಗಬಾಧೆ, ವ್ಯವಹಾರದಲ್ಲಿ ಏರುಪೇರು.

ಧನಸ್ಸು ರಾಶಿ: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಸ್ನೇಹಿತರಿಂದ ಸಹಾಯ, ಯತ್ನ ಕಾರ್ಯದಲ್ಲಿ ಜಯ.

ಮಕರ ರಾಶಿ: ಅಕಾಲ ಭೋಜನ, ವಿವಾಹ ಯೋಗ, ಅನಾರೋಗ್ಯ, ನಂಬಿದ ಜನರಿಂದ ಮೋಸ.

ಕುಂಭ ರಾಶಿ : ಗುರು ಹಿರಿಯರಲ್ಲಿ ಭಕ್ತಿ, ಶತ್ರು ನಾಶ,ದೂರ ಪ್ರಯಾಣ, ಮನಶಾಂತಿ,ತೀರ್ಥಕ್ಷೇತ್ರ ದರ್ಶನ.

ಮೀನ ರಾಶಿ: ದುಷ್ಟಬುದ್ಧಿ,ಪರರಿಗೆ ವಂಚಿಸುವುದು, ನೀಚ ಜನರ ಸಹವಾಸ, ದಾರಿದ್ರ್ಯ.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

20 hours ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

21 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

21 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

22 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

22 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

22 hours ago