Featured

04-02-2022 : ಇಂದಿನ ದಿನ ಭವಿಷ್ಯ -Vishwanews24

04-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಉತ್ತಮ ಹೆಸರು ಕೀರ್ತಿ, ಮಾನ ಸನ್ಮಾನಗಳು, ದಾಂಪತ್ಯ ಕಲಹ, ಮಕ್ಕಳಿಗೆ ಬೇಸರ, ಅಧಿಕ ಖರ್ಚು

ವೃಷಭ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದವರಿಗೆ ಅನುಕೂಲ, ದೊರೆಯುವ ಸಾಲಕ್ಕೆ ಅಡೆತಡೆ.

ಮಿಥುನ: ಮಾತಿನಿಂದ ಕಿರಿಕಿರಿ, ಸ್ಥಳ ಮತ್ತು ಉದ್ಯೋಗ ಬದಲಾವಣೆ, ಬಂಧು ಬಾಂಧವರೊಂದಿಗೆ ಆತ್ಮೀಯತೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಚೇತರಿಕೆ, ಪ್ರಯಾಣದಲ್ಲಿ ಕಿರಿಕಿರಿ.

ಸಿಂಹ: ಅಧಿಕ ಖರ್ಚು, ಸಹೋದರಿಯೊಂದಿಗೆ ವಾಗ್ವಾದ, ಸಂತಾನ ದೋಷಕ್ಕೆ ಸೂಕ್ತ ಸಲಹೆ.

ಕನ್ಯಾ: ಪಾಲುದಾರಿಕೆಯಲ್ಲಿ ನಷ್ಟ, ಪೊಲೀಸ್ ಸ್ಟೇಷನ್‍ಗೆ ಅಲೆದಾಟ, ಸ್ಥಿರಾಸ್ತಿ ನಷ್ಟ,ನೆಮ್ಮದಿ ಭಂಗ.

ತುಲಾ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಮಿತ್ರರೊಂದಿಗೆ ಆತ್ಮೀಯತೆ.

ವೃಶ್ಚಿಕ: ಮಕ್ಕಳಿಂದ ಕಿರಿಕಿರಿ, ಆರೋಗ್ಯ ಸಮಸ್ಯೆ ಕಾಡುವುದು, ಕೆಲಸ ಕಾರ್ಯಗಳಿಗೆ ಅಡೆತಡೆ.

ಧನಸ್ಸು: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಹೊಸ ಉದ್ಯೋಗದಿಂದ ತೊಂದರೆ, ಅನಿರೀಕ್ಷಿತವಾಗಿ ನಷ್ಟ, ದಾಂಪತ್ಯ ಕಲಹ.

ಕುಂಭ: ಆರ್ಥಿಕ ನಷ್ಟ, ಮಿತ್ರರಿಂದ ಅನುಕೂಲ, ಆಧ್ಯಾತ್ಮದ ಕಡೆ ಹೆಚ್ಚು ಒಲವು.

ಮೀನ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ಬೇಸರ.

Vishwa News 24

Recent Posts

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

19 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

20 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

20 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

22 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

22 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

23 hours ago