Featured

04-02-2022 : ಇಂದಿನ ದಿನ ಭವಿಷ್ಯ -Vishwanews24

04-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಉತ್ತಮ ಹೆಸರು ಕೀರ್ತಿ, ಮಾನ ಸನ್ಮಾನಗಳು, ದಾಂಪತ್ಯ ಕಲಹ, ಮಕ್ಕಳಿಗೆ ಬೇಸರ, ಅಧಿಕ ಖರ್ಚು

ವೃಷಭ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದವರಿಗೆ ಅನುಕೂಲ, ದೊರೆಯುವ ಸಾಲಕ್ಕೆ ಅಡೆತಡೆ.

ಮಿಥುನ: ಮಾತಿನಿಂದ ಕಿರಿಕಿರಿ, ಸ್ಥಳ ಮತ್ತು ಉದ್ಯೋಗ ಬದಲಾವಣೆ, ಬಂಧು ಬಾಂಧವರೊಂದಿಗೆ ಆತ್ಮೀಯತೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಚೇತರಿಕೆ, ಪ್ರಯಾಣದಲ್ಲಿ ಕಿರಿಕಿರಿ.

ಸಿಂಹ: ಅಧಿಕ ಖರ್ಚು, ಸಹೋದರಿಯೊಂದಿಗೆ ವಾಗ್ವಾದ, ಸಂತಾನ ದೋಷಕ್ಕೆ ಸೂಕ್ತ ಸಲಹೆ.

ಕನ್ಯಾ: ಪಾಲುದಾರಿಕೆಯಲ್ಲಿ ನಷ್ಟ, ಪೊಲೀಸ್ ಸ್ಟೇಷನ್‍ಗೆ ಅಲೆದಾಟ, ಸ್ಥಿರಾಸ್ತಿ ನಷ್ಟ,ನೆಮ್ಮದಿ ಭಂಗ.

ತುಲಾ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಮಿತ್ರರೊಂದಿಗೆ ಆತ್ಮೀಯತೆ.

ವೃಶ್ಚಿಕ: ಮಕ್ಕಳಿಂದ ಕಿರಿಕಿರಿ, ಆರೋಗ್ಯ ಸಮಸ್ಯೆ ಕಾಡುವುದು, ಕೆಲಸ ಕಾರ್ಯಗಳಿಗೆ ಅಡೆತಡೆ.

ಧನಸ್ಸು: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಹೊಸ ಉದ್ಯೋಗದಿಂದ ತೊಂದರೆ, ಅನಿರೀಕ್ಷಿತವಾಗಿ ನಷ್ಟ, ದಾಂಪತ್ಯ ಕಲಹ.

ಕುಂಭ: ಆರ್ಥಿಕ ನಷ್ಟ, ಮಿತ್ರರಿಂದ ಅನುಕೂಲ, ಆಧ್ಯಾತ್ಮದ ಕಡೆ ಹೆಚ್ಚು ಒಲವು.

ಮೀನ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ಬೇಸರ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

4 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

7 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

10 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

11 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

11 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

11 hours ago