ಮೇಷ: ದೈವ ಮತ್ತು ಆಧ್ಯಾತ್ಮಿಕ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.
ವೃಷಭ: ಬಂಧುಗಳಿಂದ ಮತ್ತು ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ.
ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೇಸುಗಳಲ್ಲಿ ಸಮಸ್ಯೆ.
ಕಟಕ: ಸ್ವಂತ ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಬಲಿ.
ಸಿಂಹ: ವಿಪರೀತ ರಾಜಯೋಗ ದಿವಸ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ.
ಕನ್ಯಾ: ಬಂಧುಗಳು ಮತ್ತು ಆತ್ಮೀಯರಿಂದ ಕಿರಿಕಿರಿ, ನೆರೆಹೊರೆಯವರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ.
ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ.
ವೃಶ್ಚಿಕ: ಹೆಣ್ಣುಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ.
ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಾಹನ ಅಪಘಾತಗಳಾಗುವ ಸಂಭವ.
ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ.
ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಕಾರ್ಮಿಕರಿಂದ ಸಮಸ್ಯೆ.
ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ಆಧ್ಯಾತ್ಮಿಕ ಮತ್ತು ದೈವ ಚಿಂತನೆ ಅಧಿಕ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…