Featured

04-03-2022 : ಇಂದಿನ ದಿನ ಭವಿಷ್ಯ -Vishwanews24

04-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ದೈವ ಮತ್ತು ಆಧ್ಯಾತ್ಮಿಕ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ವೃಷಭ: ಬಂಧುಗಳಿಂದ ಮತ್ತು ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ.

ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೇಸುಗಳಲ್ಲಿ ಸಮಸ್ಯೆ.

ಕಟಕ: ಸ್ವಂತ ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಬಲಿ.

ಸಿಂಹ: ವಿಪರೀತ ರಾಜಯೋಗ ದಿವಸ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ.

ಕನ್ಯಾ: ಬಂಧುಗಳು ಮತ್ತು ಆತ್ಮೀಯರಿಂದ ಕಿರಿಕಿರಿ, ನೆರೆಹೊರೆಯವರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ.

ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ.

ವೃಶ್ಚಿಕ: ಹೆಣ್ಣುಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ.

ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಾಹನ ಅಪಘಾತಗಳಾಗುವ ಸಂಭವ.

ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ.

ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಕಾರ್ಮಿಕರಿಂದ ಸಮಸ್ಯೆ.

ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ಆಧ್ಯಾತ್ಮಿಕ ಮತ್ತು ದೈವ ಚಿಂತನೆ ಅಧಿಕ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago