ಮೇಷ: ದೈವ ಮತ್ತು ಆಧ್ಯಾತ್ಮಿಕ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.
ವೃಷಭ: ಬಂಧುಗಳಿಂದ ಮತ್ತು ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ.
ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೇಸುಗಳಲ್ಲಿ ಸಮಸ್ಯೆ.
ಕಟಕ: ಸ್ವಂತ ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಬಲಿ.
ಸಿಂಹ: ವಿಪರೀತ ರಾಜಯೋಗ ದಿವಸ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ.
ಕನ್ಯಾ: ಬಂಧುಗಳು ಮತ್ತು ಆತ್ಮೀಯರಿಂದ ಕಿರಿಕಿರಿ, ನೆರೆಹೊರೆಯವರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ.
ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ.
ವೃಶ್ಚಿಕ: ಹೆಣ್ಣುಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ.
ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಾಹನ ಅಪಘಾತಗಳಾಗುವ ಸಂಭವ.
ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ.
ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಕಾರ್ಮಿಕರಿಂದ ಸಮಸ್ಯೆ.
ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ಆಧ್ಯಾತ್ಮಿಕ ಮತ್ತು ದೈವ ಚಿಂತನೆ ಅಧಿಕ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…