ಮೇಷ: ದೈವ ಮತ್ತು ಆಧ್ಯಾತ್ಮಿಕ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.
ವೃಷಭ: ಬಂಧುಗಳಿಂದ ಮತ್ತು ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ.
ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೇಸುಗಳಲ್ಲಿ ಸಮಸ್ಯೆ.
ಕಟಕ: ಸ್ವಂತ ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಬಲಿ.
ಸಿಂಹ: ವಿಪರೀತ ರಾಜಯೋಗ ದಿವಸ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ.
ಕನ್ಯಾ: ಬಂಧುಗಳು ಮತ್ತು ಆತ್ಮೀಯರಿಂದ ಕಿರಿಕಿರಿ, ನೆರೆಹೊರೆಯವರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ.
ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ.
ವೃಶ್ಚಿಕ: ಹೆಣ್ಣುಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ.
ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಾಹನ ಅಪಘಾತಗಳಾಗುವ ಸಂಭವ.
ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ.
ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಕಾರ್ಮಿಕರಿಂದ ಸಮಸ್ಯೆ.
ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ಆಧ್ಯಾತ್ಮಿಕ ಮತ್ತು ದೈವ ಚಿಂತನೆ ಅಧಿಕ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…