Featured

04-04-2022 : ಇಂದಿನ ದಿನ ಭವಿಷ್ಯ -Vishwanews24

04-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ, ಕೆಲಸದಲ್ಲಿ ಒತ್ತಡ ಜಾಸ್ತಿ, ದೂರ ಪ್ರಯಾಣ, ವಿರೋಧಿಗಳಿಂದ ತೊಂದರೆ.

ವೃಷಭ: ನೂತನ ವ್ಯವಹಾರಗಳಲ್ಲಿ ಆಸಕ್ತಿ, ಹಿತಶತ್ರುಗಳಿಂದ ತೊಂದರೆ, ಸ್ಥಳ ಬದಲಾವಣೆ, ರಾಜ ವಿರೋಧ.

ಮಿಥುನ: ಸ್ತ್ರೀ ಲಾಭ, ಮಕ್ಕಳಿಗೆ ಅನಾರೋಗ್ಯ, ಗುರಿ ಸಾಧಿಸಲು ಶ್ರಮ ಪಡುವಿರಿ, ಅಕಾಲ ಭೋಜನ, ಬಾಕಿ ವಸೂಲಿ.

ಕಟಕ: ಆಪ್ತರನ್ನು ದ್ವೇಷಿಸುವಿರಿ, ನೆಮ್ಮದಿ ಇಲ್ಲದ ಜೀವನ, ಪುಣ್ಯಕ್ಷೇತ್ರ ದರ್ಶನ, ನೀವಾಡುವ ಮಾತಿನಿಂದ ಅನರ್ಥ.

ಸಿಂಹ: ಎಲ್ಲಿ ಹೋದರು ಅಶಾಂತಿ, ಗುರು ಹಿರಿಯರಲ್ಲಿ ಭಕ್ತಿ, ಆಲಸ್ಯ ಮನೋಭಾವ, ಆದಾಯಕ್ಕಿಂತ ಖರ್ಚು ಜಾಸ್ತಿ.

ಕನ್ಯಾ: ಅಲ್ಪ ಕಾರ್ಯಸಿದ್ಧಿ, ದೃಷ್ಟಿ ದೋಷದಿಂದ ತೊಂದರೆ, ಚಂಚಲ ಮನಸ್ಸು, ದುರಾಲೋಚನೆ, ಸಲ್ಲದ ಅಪವಾದ.

ತುಲಾ: ಸಜ್ಜನ ವಿರೋಧ, ಧನವ್ಯಯ, ಕೋಪ ಜಾಸ್ತಿ, ಮನೋವ್ಯಥೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ.

ವೃಶ್ಚಿಕ: ಅಧಿಕಾರಿಗಳಲ್ಲಿ ಕಲಹ, ಅನಾರೋಗ್ಯ, ಕೆಲಸಕಾರ್ಯಗಳಲ್ಲಿ ವಿಘ್ನ, ಆಕಸ್ಮಿಕ ಧನವ್ಯಯ.

ಧನಸ್ಸು: ಹಿರಿಯರಿಂದ ಬೋಧನೆ, ಸ್ಥಳ ಬದಲಾವಣೆ, ಉನ್ನತ ಶಿಕ್ಷಣದಲ್ಲಿ ಯಶಸ್ಸು, ಹಣಕಾಸಿನ ಪರಿಸ್ಥಿತಿ ಉತ್ತಮ.

ಮಕರ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಮಾತಿನ ಮೇಲೆ ನಿಗಾ ಇರಲಿ, ಹಿತ ಶತ್ರು ಬಾಧೆ, ಮನಸ್ಸಿನಲ್ಲಿ ದುಗುಡ.

ಕುಂಭ: ಕಾರ್ಯ ಬದಲಾವಣೆ, ಖಾಸಗಿ ಕಂಪನಿಯಿಂದ ಸಹಾಯ, ಕಪ್ಪು ಬಣ್ಣದ ವ್ಯಕ್ತಿಯಿಂದ ಸಹಾಯ, ತಾಳ್ಮೆ ಅಗತ್ಯ.

ಮೀನ: ಅನ್ಯರಿಗೆ ಉಪಕಾರ ಮಾಡುವಿರಿ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಅವಕಾಶಗಳು ಕೈ ತಪ್ಪುವುದು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

14 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

15 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago