Featured

04-05-2022 : ಇಂದಿನ ದಿನ ಭವಿಷ್ಯ -Vishwanews24

04-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಎಲ್ಲಿ ಹೋದರು ಅಶಾಂತಿ, ಕಾರ್ಯ ವಿಘಾತ, ಕೆಟ್ಟ ಮಾತುಗಳನ್ನು ಆಡುವುದು, ಆದಾಯಕ್ಕಿಂತ ಖರ್ಚು ಜಾಸ್ತಿ, ದೂರ ಪ್ರಯಾಣ.

ವೃಷಭ: ಹಿತಶತ್ರುಗಳನ್ನು ನಂಬಬೇಡಿ, ಅನಿರೀಕ್ಷಿತ ಧನ, ತೀರ್ಥಯಾತ್ರಾ ದರ್ಶನ, ಸಮಾಜದಲ್ಲಿ ಗೌರವ, ಶೀತ ಸಂಬಂಧ ರೋಗ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ಒತ್ತಡ, ಔತಣ ಕೂಟಗಳಲ್ಲಿ ಭಾಗಿ, ಮನಶಾಂತಿ, ಮನೋಭಿಲಾಷೆ ಈಡೇರುವುದು.

ಕಟಕ: ಅನಾವಶ್ಯಕ ಖರ್ಚಿಗೆ ದಾರಿ, ಮೆಡಿಕಲ್ ಕ್ಷೇತ್ರದವರಿಗೆ ಅನುಕೂಲ, ದೂರಾಲೋಚನೆ, ಸಾಲಭಾದೆ.

ಸಿಂಹ: ಸ್ಥಿರಾಸ್ತಿ ವಿಚಾರದಲ್ಲಿ ದಾಯಾದಿ ಕಲಹ, ಕಪ್ಪು ಬಣ್ಣದ ವ್ಯಕ್ತಿಯಿಂದ ಸಹಾಯ, ಬಾಕಿ ಹಣ ಕೈ ಸೇರುವುದು.

ಕನ್ಯಾ: ಮಕ್ಕಳ ಅಗತ್ಯಕ್ಕೆ ಖರ್ಚು, ಸಂಕಟ, ಅತಿಯಾದ ಕೋಪ, ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ.

ತುಲಾ: ದಿನಸಿ ವ್ಯಾಪಾರಿಗಳಿಗೆ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ, ಮಕ್ಕಳಿಂದ ದುಃಖ, ತಾಳ್ಮೆಯಿಂದ ಇರಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿಧೇಯತೆ ಯಶಸ್ಸಿನ ಮೆಟ್ಟಿಲು, ಮನಶಾಂತಿ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ.

ಧನಸ್ಸು: ಮಾತಿನ ಚಕಮಕಿ, ದುರಾಭ್ಯಾಸಕ್ಕೆ ಖರ್ಚು, ಮಿತ್ರರಿಂದ ಕೆಡಕು, ಗೊಂದಲಮಯ ವಾತಾವರಣ.

ಮಕರ: ನಿಮ್ಮ ಸಾಧನೆಯನ್ನು ಕೊಂಡಾಡುವರು, ಷೇರು ಮಾರುಕಟ್ಟೆಯಲ್ಲಿ ಲಾಭ, ನೀವಾಡುವ ಮಾತಿನಿಂದ ಅನರ್ಥ.

ಕುಂಭ: ಸ್ವಯಂಕೃತ ನಿಂದನೆ, ಅತಿಯಾದ ದೇಹಾಲಸ್ಯ, ಚಂಚಲ ಸ್ವಭಾವ, ಪ್ರತಿನಿಧಿಗಳಿಗೆ ಉತ್ತಮ ಆದಾಯ.

ಮೀನ: ಪಿತೃವಿನಿಂದ ಸಹಾಯ, ಬದುಕಿಗೆ ಉತ್ತಮ ತಿರುವು, ಕಾರ್ಯಕ್ಷೇತ್ರದಲ್ಲಿ ಒತ್ತಡ, ಅವಿವಾಹಿತರಿಗೆ ವಿವಾಹಯೋಗ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago